• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಬೈಲ್ ನೆಟ್ ವರ್ಕ್ ಸಿಗಲ್ಲ ಎಂದು ಐತಿಹಾಸಿಕ ಜೈಲುಗಳನ್ನೇ ಸ್ಥಳಾಂತರಿಸಲು ಹೊರಟ ಮಮತಾ ಬ್ಯಾನರ್ಜಿ!

TNN Correspondent Posted On February 24, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಕೆಲವೊಮ್ಮೆ ಏನಾಗುತ್ತದೋ ಆ ದೇವರೇ ಬಲ್ಲ. ಹವಾಯಿ ಚಪ್ಪಲಿ, ಸಾಧಾರಣ ಸೀರೆ ತೊಟ್ಟು ಸರಳತನಕ್ಕೆ ಹೆಸರಾಗಿದ್ದ ದೀದಿ ಮಾತ್ರ ಇತ್ತೀಚೆಗೆ ಅಪಾರ ಸೌಲಭ್ಯ ಹಾಗೂ ಸರ್ವಾಧಿಕಾರಿಯಂತೆ ವರ್ತಿಸಲು ಆರಂಭಿಸಿದ್ದಾರೆ.

ಇದಕ್ಕೆ ಮುನ್ನುಡಿಯಾಗಿ ತಮಗೆ ಮನೆಯಲ್ಲಿದ್ದಾಗ ಮೊಬೈಲಿಗೆ ನೆಟ್ ವರ್ಕ್ ಸಿಗುತ್ತಿಲ್ಲ ಎಂದು ಕೋಲ್ಕತ್ತಾದಲ್ಲಿರುವ  ಪುರಾತನ ಮೂರು ಜೈಲುಗಳನ್ನೇ ಸ್ಥಳಾಂತರಿಸಲು ಮುಂದಾಗಿದ್ದು, ಪ್ರತಿಪಕ್ಷ ಸೇರಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ವಾಸವಾಗಿರುವ ಹರೀಶ್ ಚಟರ್ಜಿ ರಸ್ತೆಯಲ್ಲೇ ಮೂರು ಜೈಲುಗಳಿವೆ. ಈ ಜೈಲಿನಲ್ಲಿ ಮೊಬೈಲ್ ನೆಟ್ ವರ್ಕ್ ಜಾಮರ್ ಅಳವಡಿಸಿದ್ದು, ಮಮತಾ ಬ್ಯಾನರ್ಜಿ ಅವರಿಗೆ ನೆಟ್ ವರ್ಕ್ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಪರ್ಯಾಯ ಹುಡುಕುವ ಬದಲು ಜೈಲುಗಳನ್ನೇ ಸ್ಥಳಾಂತರಿಸಲು ದೀದಿ ಕೋಲ್ಕತ್ತಾ ಮಹಾನಗರ ಪಾಲಿಕೆಗೆ ಆದೇಶಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈಗ ಮಮತಾ ಆದೇಶದಿಂದ ಪ್ರೆಸಿಡೆನ್ಸಿ ಜೈಲ್, ಎಲಿಪೋರ್ ಸೆಂಟ್ರಲ್ ಜೈಲ್ ಹಾಗೂ ಎಲಿಪೋರ್ ಮಹಿಳಾ ಜೈಲನ್ನು ಸ್ಥಳಾಂತರಿಸುವ ಅನಿವಾರ್ಯ ಎದುರಾಗಿದೆ. ಇವುಗಳು ಸುಮಾರು 150 ಎಕರೆ ವ್ಯಾಪ್ತಿಯಲ್ಲಿದ್ದು, ಮತ್ತೊಂದೆಡೆ ನಿರ್ಮಾಣ ಮಾಡಬೇಕಿದೆ. ಅಲ್ಲದೆ ಇದಕ್ಕೆ ಮಾರ್ಚ್ 31ರ ಗಡುವು ನೀಡಲಾಗಿದ್ದು, ಸುಮಾರು 2000 ಕೈದಿಗಳನ್ನು ಸಹ ಸ್ಥಳಾಂತರಿಸಬೇಕಾಗಿರುವುದು ಪಾಲಿಕೆಗೆ ನುಂಗಲಾರದ ತುತ್ತಾಗಿದೆ.

ಜನರ ಹಿತ ಕಾಪಾಡಲು ಮುಖ್ಯಮಂತ್ರಿಯಾದ ದೀದಿ, ನೆಟ್ ವರ್ಕ್ ಸಿಗದ ಕಾರಣ ಅದಕ್ಕೆ ಪರ್ಯಾಯ ಹುಡುಕುವ ಬದಲು, ಐತಿಹಾಸಿಕ ಜೈಲನ್ನೇ ಸ್ಥಳಾಂತರಗೊಳಿಸಲು ಆದೇಶಿಸಿರುವುದು ಆಕ್ರೋಶಕ್ಕೆ ಕಾರಣವಾಗುವ ಜತೆಗೆ, ಇಷ್ಟು ದಿನ ಇರದ ನೆಟ್ ವರ್ಕ್ ಸಮಸ್ಯೆ ಈಗಲೇ ಯಾಕೆ ಸೃಷ್ಟಿಯಾಗಿದೆ ಎಂದಬ ಅನುಮಾನವೂ ಕಾಡುತ್ತಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search