• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆ ನಿಷೇಧಿಸಿದ್ದೇವೆ ಎಂದ ಪಾಕ್ ಕಳ್ಳಾಟ ಬಯಲು

TNN Correspondent Posted On February 24, 2018
0


0
Shares
  • Share On Facebook
  • Tweet It

ಲಾಹೋರ್: ವಿಶ್ವಸಮುದಾಯದ ಒತ್ತಾಯ, ಭಾರತದ ನಿರಂತರ ಬೆದರಿಕೆಗೆ ಬಗ್ಗಿದ ಪಾಕಿಸ್ತಾನ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ನಿಷೇಧಿಸಲಾಗಿದೆ ಎಂದು ಘೋಷಿಸಿತ್ತು. ಆದರೆ ಪಾಕಿಸ್ತಾನ ತನ್ನ ಕಳ್ಳಾಟ ಮುಂದುವರಿಸಿದ್ದು, ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದಾವಾ ಕಚೇರಿಗಳು, ಕಾರ್ಯಚಟುವಟಿಕೆಗಳು ಬಹಿರಂಗವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ತಿಳಿದುಬಂದಿದೆ. ಈ ಮೂಲಕ ಪಾಕಿಸ್ತಾನದ ಭಯೋತ್ಪಾದಕರನ್ನು ಬೆಂಬಲಿಸುವ ನೀತಿ ಬಹಿರಂಗವಾಗಿದೆ.

ವಿಶ್ವಸಮುದಾಯದ ಒತ್ತಾಯದ ಮೆರೆಗೆ ಭಯೋತ್ಪಾದಕ ಸಂಘಟನೆಗಳಾದ ಜಮಾತ್ ಉದ್ ದಾವಾ ಮತ್ತು ಎಫ್ ಐಎಫ್ ಸಂಘಟನೆಗಳನ್ನು ಇತ್ತೀಚಿಗೆ ಪಾಕಿಸ್ತಾನ ನಿಷೇಧಿಸಲಾಗಿದೆ ಎಂದು ಘೋಷಿಸಿತ್ತು. ಈ ಎರಡು ಉಗ್ರ ಸಂಘಟನೆಗಳ ನೂರಾರು ಆಸ್ಪತ್ರೆಗಳು, ಕಚೇರಿಗಳು, ಸೆಮಿನರಿ ಹಾಲ್ ಗಳು ಮತ್ತು ಆ್ಯಂಬ್ಯುಲೆನ್ಸ್ ಗಳು ಸೇವೆ ಹೆಸರಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದನೆ ಬಿತ್ತುತ್ತಿವೆ. ಇದೀಗ ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆಗಳನ್ನು ನಿಷೇಧಿಸಿದರೂ ಅವರುಗಳ ಸೇವಾ ಕಾರ್ಯಕ್ಕೆ ಅವಕಾಶ ನೀಡುವ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿರುವುದು ವಿಡಿಯೋ, ಚಿತ್ರದ ದಾಖಲೆ ಮೂಲಕ ಸಾಬೀತಾಗಿದೆ.

ಪಾಕಿಸ್ತಾನದ ಭವಾಲ್ಪುರ, ರಾವಲ್ಪಿಂಡಿ, ಲಾಹೋರೆ, ಶೇಖಪುರ್, ಮುಲ್ತಾನ್, ಪೇಶಾವರ, ಹೈದರಾಬಾದ್, ಸುಕ್ಕೂರ್, ಮುಜಾಫರ್ ಬಾದ್ ಸೇರಿ ನಾನಾ ಕಡೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೆಯುಡಿ ಮತ್ತು ಎಫ್ ಐಎಫ್ ಸಂಘಟನೆಗಳ ಕಚೇರಿಗಳು ಸ್ವಾಂತ್ರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಾಕಿಸ್ತಾನದ ಉಗ್ರ ವಿರೋಧಿ ನೀತಿ ಡೋಂಗಿತನದ್ದು ಎಂಬ ಮಾಹಿತಿ ಹೊರಬಿದ್ದಿದೆ.

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search