• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆ ನಿಷೇಧಿಸಿದ್ದೇವೆ ಎಂದ ಪಾಕ್ ಕಳ್ಳಾಟ ಬಯಲು

TNN Correspondent Posted On February 24, 2018
0


0
Shares
  • Share On Facebook
  • Tweet It

ಲಾಹೋರ್: ವಿಶ್ವಸಮುದಾಯದ ಒತ್ತಾಯ, ಭಾರತದ ನಿರಂತರ ಬೆದರಿಕೆಗೆ ಬಗ್ಗಿದ ಪಾಕಿಸ್ತಾನ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ನಿಷೇಧಿಸಲಾಗಿದೆ ಎಂದು ಘೋಷಿಸಿತ್ತು. ಆದರೆ ಪಾಕಿಸ್ತಾನ ತನ್ನ ಕಳ್ಳಾಟ ಮುಂದುವರಿಸಿದ್ದು, ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದಾವಾ ಕಚೇರಿಗಳು, ಕಾರ್ಯಚಟುವಟಿಕೆಗಳು ಬಹಿರಂಗವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ತಿಳಿದುಬಂದಿದೆ. ಈ ಮೂಲಕ ಪಾಕಿಸ್ತಾನದ ಭಯೋತ್ಪಾದಕರನ್ನು ಬೆಂಬಲಿಸುವ ನೀತಿ ಬಹಿರಂಗವಾಗಿದೆ.

ವಿಶ್ವಸಮುದಾಯದ ಒತ್ತಾಯದ ಮೆರೆಗೆ ಭಯೋತ್ಪಾದಕ ಸಂಘಟನೆಗಳಾದ ಜಮಾತ್ ಉದ್ ದಾವಾ ಮತ್ತು ಎಫ್ ಐಎಫ್ ಸಂಘಟನೆಗಳನ್ನು ಇತ್ತೀಚಿಗೆ ಪಾಕಿಸ್ತಾನ ನಿಷೇಧಿಸಲಾಗಿದೆ ಎಂದು ಘೋಷಿಸಿತ್ತು. ಈ ಎರಡು ಉಗ್ರ ಸಂಘಟನೆಗಳ ನೂರಾರು ಆಸ್ಪತ್ರೆಗಳು, ಕಚೇರಿಗಳು, ಸೆಮಿನರಿ ಹಾಲ್ ಗಳು ಮತ್ತು ಆ್ಯಂಬ್ಯುಲೆನ್ಸ್ ಗಳು ಸೇವೆ ಹೆಸರಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದನೆ ಬಿತ್ತುತ್ತಿವೆ. ಇದೀಗ ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆಗಳನ್ನು ನಿಷೇಧಿಸಿದರೂ ಅವರುಗಳ ಸೇವಾ ಕಾರ್ಯಕ್ಕೆ ಅವಕಾಶ ನೀಡುವ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿರುವುದು ವಿಡಿಯೋ, ಚಿತ್ರದ ದಾಖಲೆ ಮೂಲಕ ಸಾಬೀತಾಗಿದೆ.

ಪಾಕಿಸ್ತಾನದ ಭವಾಲ್ಪುರ, ರಾವಲ್ಪಿಂಡಿ, ಲಾಹೋರೆ, ಶೇಖಪುರ್, ಮುಲ್ತಾನ್, ಪೇಶಾವರ, ಹೈದರಾಬಾದ್, ಸುಕ್ಕೂರ್, ಮುಜಾಫರ್ ಬಾದ್ ಸೇರಿ ನಾನಾ ಕಡೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೆಯುಡಿ ಮತ್ತು ಎಫ್ ಐಎಫ್ ಸಂಘಟನೆಗಳ ಕಚೇರಿಗಳು ಸ್ವಾಂತ್ರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಾಕಿಸ್ತಾನದ ಉಗ್ರ ವಿರೋಧಿ ನೀತಿ ಡೋಂಗಿತನದ್ದು ಎಂಬ ಮಾಹಿತಿ ಹೊರಬಿದ್ದಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search