• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆ ನಿಷೇಧಿಸಿದ್ದೇವೆ ಎಂದ ಪಾಕ್ ಕಳ್ಳಾಟ ಬಯಲು

TNN Correspondent Posted On February 24, 2018
0


0
Shares
  • Share On Facebook
  • Tweet It

ಲಾಹೋರ್: ವಿಶ್ವಸಮುದಾಯದ ಒತ್ತಾಯ, ಭಾರತದ ನಿರಂತರ ಬೆದರಿಕೆಗೆ ಬಗ್ಗಿದ ಪಾಕಿಸ್ತಾನ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ನಿಷೇಧಿಸಲಾಗಿದೆ ಎಂದು ಘೋಷಿಸಿತ್ತು. ಆದರೆ ಪಾಕಿಸ್ತಾನ ತನ್ನ ಕಳ್ಳಾಟ ಮುಂದುವರಿಸಿದ್ದು, ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದಾವಾ ಕಚೇರಿಗಳು, ಕಾರ್ಯಚಟುವಟಿಕೆಗಳು ಬಹಿರಂಗವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ತಿಳಿದುಬಂದಿದೆ. ಈ ಮೂಲಕ ಪಾಕಿಸ್ತಾನದ ಭಯೋತ್ಪಾದಕರನ್ನು ಬೆಂಬಲಿಸುವ ನೀತಿ ಬಹಿರಂಗವಾಗಿದೆ.

ವಿಶ್ವಸಮುದಾಯದ ಒತ್ತಾಯದ ಮೆರೆಗೆ ಭಯೋತ್ಪಾದಕ ಸಂಘಟನೆಗಳಾದ ಜಮಾತ್ ಉದ್ ದಾವಾ ಮತ್ತು ಎಫ್ ಐಎಫ್ ಸಂಘಟನೆಗಳನ್ನು ಇತ್ತೀಚಿಗೆ ಪಾಕಿಸ್ತಾನ ನಿಷೇಧಿಸಲಾಗಿದೆ ಎಂದು ಘೋಷಿಸಿತ್ತು. ಈ ಎರಡು ಉಗ್ರ ಸಂಘಟನೆಗಳ ನೂರಾರು ಆಸ್ಪತ್ರೆಗಳು, ಕಚೇರಿಗಳು, ಸೆಮಿನರಿ ಹಾಲ್ ಗಳು ಮತ್ತು ಆ್ಯಂಬ್ಯುಲೆನ್ಸ್ ಗಳು ಸೇವೆ ಹೆಸರಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದನೆ ಬಿತ್ತುತ್ತಿವೆ. ಇದೀಗ ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆಗಳನ್ನು ನಿಷೇಧಿಸಿದರೂ ಅವರುಗಳ ಸೇವಾ ಕಾರ್ಯಕ್ಕೆ ಅವಕಾಶ ನೀಡುವ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿರುವುದು ವಿಡಿಯೋ, ಚಿತ್ರದ ದಾಖಲೆ ಮೂಲಕ ಸಾಬೀತಾಗಿದೆ.

ಪಾಕಿಸ್ತಾನದ ಭವಾಲ್ಪುರ, ರಾವಲ್ಪಿಂಡಿ, ಲಾಹೋರೆ, ಶೇಖಪುರ್, ಮುಲ್ತಾನ್, ಪೇಶಾವರ, ಹೈದರಾಬಾದ್, ಸುಕ್ಕೂರ್, ಮುಜಾಫರ್ ಬಾದ್ ಸೇರಿ ನಾನಾ ಕಡೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೆಯುಡಿ ಮತ್ತು ಎಫ್ ಐಎಫ್ ಸಂಘಟನೆಗಳ ಕಚೇರಿಗಳು ಸ್ವಾಂತ್ರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಾಕಿಸ್ತಾನದ ಉಗ್ರ ವಿರೋಧಿ ನೀತಿ ಡೋಂಗಿತನದ್ದು ಎಂಬ ಮಾಹಿತಿ ಹೊರಬಿದ್ದಿದೆ.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search