• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಡನ ಅಂತ್ಯಸಂಸ್ಕಾರಕ್ಕೆ 5 ದಿನದ ಕಂದನೊಂದಿಗೆ ಸಮವಸ್ತ್ರ ಧರಿಸಿ ಬಂದ ಮಹಿಳಾ ಸೇನಾಧಿಕಾರಿಗೆ ಸಲಾಂ!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಯಶಃ ಭಾರತದಲ್ಲಿ ಮಾತ್ರ ಮಹಿಳೆಯರು ಇಂತಹ ದಿಟ್ಟತನ, ಕರ್ತವ್ಯಪ್ರಜ್ಞೆ ಮೆರೆಯಬಹುದೇನೋ ಎನಿಸುತ್ತದೆ. ಹೌದು, ಅಸ್ಸೋಂನಲ್ಲಿ ಕೆಲ ದಿನಗಳ ಹಿಂದೆ ಮೈಕ್ರೋಲೈಟ್ ಎಂಬ ವಿಮಾನ ಪತನವಾಗಿ ಡಿ. ವತ್ಸ್ ಎಂಬ ವಾಯುಪಡೆ ಸಿಬ್ಬಂದಿ ಮೃತಪಟ್ಟಿದ್ದು, ಆತನ ಪತ್ನಿ ಐದು ತಿಂಗಳ ಮಗುವಿನೊಂದಿಗೆ ಗಂಡನ ಶವಸಂಸ್ಕಾರಕ್ಕೆ ಆಗಮಿಸಿ ದಿಟ್ಟತನ ಮೆರೆದಿದ್ದಾರೆ.

ಮಹಿಳಾ ಸೇನಾಧಿಕಾರಿ ಸಹ ಆಗಿರುವ ಮೇಜರ್ ಕುಮುದ್ ಡೋಗ್ರಾ ಸೇನಾ ಸಮವಸ್ತ್ರ ಧರಿಸಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಮೂಲಕ ದಿಟ್ಟತನ ಹಾಗೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.

ಗಂಡ ಸತ್ತ ಎಂದು ತಿಂಗಳುಗಟ್ಟಲೇ ಮಹಿಳೆಯರು ಕೋಣೆಯಲ್ಲಿ ಚಿಂತಿಸುತ್ತ ಕೂರುವುದು ಸಾಮಾನ್ಯ. ಆದರೆ ಗಂಡ ದೇಶಸೇವೆಗಾಗಿ ತನ್ನ ಪ್ರಾಣವನ್ನೇ ಒತ್ತೆ ಇಟ್ಟ ಹೆಮ್ಮೆಯಿಂದ ಅಂತ್ಯ ಸಂಸ್ಕಾರಕ್ಕೆ ತೆರಳಿದ ಕುಮುದ್, ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು.

ಕುಮುದ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಗಂಡ ಹುತಾತ್ಮನಾದರೂ, ತಾನೂ ಸೇನೆಯಲ್ಲಿರುವ ಮಹಿಳೆ ಸಮವಸ್ತ್ರ ಧರಿಸಿ ಮಗುವಿನೊಂದಿಗೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿರುವುದು ದಿಟ್ಟತನಕ್ಕೆ ನಿದರ್ಶನ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ಇಂತಹ ದಿಟ್ಟೆಗೆ ನಮ್ಮದೂ ಒಂದು ಸಲಾಂ ಇರಲಿ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search