• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಂಡನ ಅಂತ್ಯಸಂಸ್ಕಾರಕ್ಕೆ 5 ದಿನದ ಕಂದನೊಂದಿಗೆ ಸಮವಸ್ತ್ರ ಧರಿಸಿ ಬಂದ ಮಹಿಳಾ ಸೇನಾಧಿಕಾರಿಗೆ ಸಲಾಂ!

TNN Correspondent Posted On February 25, 2018


  • Share On Facebook
  • Tweet It

ದೆಹಲಿ: ಪ್ರಾಯಶಃ ಭಾರತದಲ್ಲಿ ಮಾತ್ರ ಮಹಿಳೆಯರು ಇಂತಹ ದಿಟ್ಟತನ, ಕರ್ತವ್ಯಪ್ರಜ್ಞೆ ಮೆರೆಯಬಹುದೇನೋ ಎನಿಸುತ್ತದೆ. ಹೌದು, ಅಸ್ಸೋಂನಲ್ಲಿ ಕೆಲ ದಿನಗಳ ಹಿಂದೆ ಮೈಕ್ರೋಲೈಟ್ ಎಂಬ ವಿಮಾನ ಪತನವಾಗಿ ಡಿ. ವತ್ಸ್ ಎಂಬ ವಾಯುಪಡೆ ಸಿಬ್ಬಂದಿ ಮೃತಪಟ್ಟಿದ್ದು, ಆತನ ಪತ್ನಿ ಐದು ತಿಂಗಳ ಮಗುವಿನೊಂದಿಗೆ ಗಂಡನ ಶವಸಂಸ್ಕಾರಕ್ಕೆ ಆಗಮಿಸಿ ದಿಟ್ಟತನ ಮೆರೆದಿದ್ದಾರೆ.

ಮಹಿಳಾ ಸೇನಾಧಿಕಾರಿ ಸಹ ಆಗಿರುವ ಮೇಜರ್ ಕುಮುದ್ ಡೋಗ್ರಾ ಸೇನಾ ಸಮವಸ್ತ್ರ ಧರಿಸಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಮೂಲಕ ದಿಟ್ಟತನ ಹಾಗೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.

ಗಂಡ ಸತ್ತ ಎಂದು ತಿಂಗಳುಗಟ್ಟಲೇ ಮಹಿಳೆಯರು ಕೋಣೆಯಲ್ಲಿ ಚಿಂತಿಸುತ್ತ ಕೂರುವುದು ಸಾಮಾನ್ಯ. ಆದರೆ ಗಂಡ ದೇಶಸೇವೆಗಾಗಿ ತನ್ನ ಪ್ರಾಣವನ್ನೇ ಒತ್ತೆ ಇಟ್ಟ ಹೆಮ್ಮೆಯಿಂದ ಅಂತ್ಯ ಸಂಸ್ಕಾರಕ್ಕೆ ತೆರಳಿದ ಕುಮುದ್, ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು.

ಕುಮುದ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಗಂಡ ಹುತಾತ್ಮನಾದರೂ, ತಾನೂ ಸೇನೆಯಲ್ಲಿರುವ ಮಹಿಳೆ ಸಮವಸ್ತ್ರ ಧರಿಸಿ ಮಗುವಿನೊಂದಿಗೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿರುವುದು ದಿಟ್ಟತನಕ್ಕೆ ನಿದರ್ಶನ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ಇಂತಹ ದಿಟ್ಟೆಗೆ ನಮ್ಮದೂ ಒಂದು ಸಲಾಂ ಇರಲಿ.

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search