• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1971ರ ಯುದ್ಧದ ವೀರ ಸೈನಿಕನಿಗೆ ಅನಾರೋಗ್ಯ, ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಲಿ! ಪ್ಲೀಸ್

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಒಬ್ಬ ಯೋಧ ಗಡಿಯಲ್ಲಿ ಚಳಿ, ಮಳೆ, ಬಿಸಿಲು, ಗಾಳಿಯೆನ್ನದೆ ಹಗಲಿರುಳು ದೇಶವನ್ನು ಕಾಯುತ್ತಿರುತ್ತಾನೆ. ಆತ ಹೀಗೆ ತನ್ನದೆಲ್ಲವನ್ನೂ ತ್ಯಾಗ ಮಾಡುತ್ತಾನೆ ಎಂದೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ. ಆದರೆ ಅಂತಹ ವೀರ ಸೈನಿಕ ತನ್ನ ಇಳಿ ವಯಸ್ಸಿನಲ್ಲಿ ಅನಾರೋಗ್ಯಕ್ಕೀಡಾದರೆ ಏನು ಮಾಡಬೇಕು? ಯಾವ ಸರ್ಕಾರ ನೆರವಿಗೆ ಬರುತ್ತದೆ?

ಹೌದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಹೋರಾಡಿದ, ಅಂದಿನ ಗೆಲುವಿನಲ್ಲಿ ತನ್ನದೂ ಒಂದು ಪಾಲು ನೀಡಿದ್ದ ಮೇಜರ್ ರವಿ ಪ್ರಕಾಶ್ ನಾಯರ್ ಅವರು 7 ವರ್ಷದಿಂದ ಬೆನ್ನುನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಇಂಡಿಯನ್ ಸ್ಪಿನಲ್ ಇಂಜ್ಯುರಿಯಸ್ ಸೆಂಟರ್ ನಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಅವರಿಗೆ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು, ಇದನ್ನು ಗಮನಿಸಿರುವ ಕ್ರಿಕೆಟಿಗ ಗೌತಮ್ ಗಂಭೀರ್ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವೀರ ಯೋಧನೆಗೆ ಸಹಾಯ ಮಾಡಿ ಎಂದು ಅವರ ಅಂಕೌಟ್ ವಿವರವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

ನಮಗಾಗಿ ತನ್ನ ನಾಳೆಗಳನ್ನು, ನಿದ್ರೆಯನ್ನು ತ್ಯಾಗ ಮಾಡಿ, ಇಳಿವಯಸ್ಸಿನಲ್ಲಿ ಆಸ್ಪತ್ರೆ ಸೇರಿರುವ ಯೋಧನಿಗೆ ನಮ್ಮ ಸಂಬಳದ, ಜೇಬಿನ, ಉಳಿತಾಯದ ಪಾಲು ಹೋದರೆ ಆ ಜೀವ ಸುಖವಾಗಿ ಕಾಲಕಳೆಯಬಹುದಲ್ಲವೇ? ನಮ್ಮ ಬೆಚ್ಚನೆಯ ನಿದ್ದೆಗಾಗಿ ತಮ್ಮ ಪ್ರಾಣವನ್ನೇ ಯೋಧನಿಗೆ ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಿ ಎಂಬುದೇ ನಮ್ಮ ಆಶಯ.

ಯೋಧನ ಅಕೌಂಟ್ ವಿವರ

ರವಿ ಪ್ರಕಾಶ್ ನಾಯರ್

ಅಕೌಂಟ್ ನಂಬರ್: 3956000200036518

ಐಎಫ್ಎಸ್ ಸಿ ಸಂಖ್ಯೆ: PUNB0395600

ಬ್ಯಾಂಕ್: ಪಂಜಾಬ್ ನ್ಯಾಷನಲ್ ಬ್ಯಾಂಕ್

ವಿಳಾಸ: ಸೆಕ್ಷನ್ 12 ಎ, ಪಂಚಕುಲ, ಹರಿಯಾಣ

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search