• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1971ರ ಯುದ್ಧದ ವೀರ ಸೈನಿಕನಿಗೆ ಅನಾರೋಗ್ಯ, ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಲಿ! ಪ್ಲೀಸ್

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಒಬ್ಬ ಯೋಧ ಗಡಿಯಲ್ಲಿ ಚಳಿ, ಮಳೆ, ಬಿಸಿಲು, ಗಾಳಿಯೆನ್ನದೆ ಹಗಲಿರುಳು ದೇಶವನ್ನು ಕಾಯುತ್ತಿರುತ್ತಾನೆ. ಆತ ಹೀಗೆ ತನ್ನದೆಲ್ಲವನ್ನೂ ತ್ಯಾಗ ಮಾಡುತ್ತಾನೆ ಎಂದೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ. ಆದರೆ ಅಂತಹ ವೀರ ಸೈನಿಕ ತನ್ನ ಇಳಿ ವಯಸ್ಸಿನಲ್ಲಿ ಅನಾರೋಗ್ಯಕ್ಕೀಡಾದರೆ ಏನು ಮಾಡಬೇಕು? ಯಾವ ಸರ್ಕಾರ ನೆರವಿಗೆ ಬರುತ್ತದೆ?

ಹೌದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಹೋರಾಡಿದ, ಅಂದಿನ ಗೆಲುವಿನಲ್ಲಿ ತನ್ನದೂ ಒಂದು ಪಾಲು ನೀಡಿದ್ದ ಮೇಜರ್ ರವಿ ಪ್ರಕಾಶ್ ನಾಯರ್ ಅವರು 7 ವರ್ಷದಿಂದ ಬೆನ್ನುನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಇಂಡಿಯನ್ ಸ್ಪಿನಲ್ ಇಂಜ್ಯುರಿಯಸ್ ಸೆಂಟರ್ ನಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಅವರಿಗೆ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು, ಇದನ್ನು ಗಮನಿಸಿರುವ ಕ್ರಿಕೆಟಿಗ ಗೌತಮ್ ಗಂಭೀರ್ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವೀರ ಯೋಧನೆಗೆ ಸಹಾಯ ಮಾಡಿ ಎಂದು ಅವರ ಅಂಕೌಟ್ ವಿವರವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

ನಮಗಾಗಿ ತನ್ನ ನಾಳೆಗಳನ್ನು, ನಿದ್ರೆಯನ್ನು ತ್ಯಾಗ ಮಾಡಿ, ಇಳಿವಯಸ್ಸಿನಲ್ಲಿ ಆಸ್ಪತ್ರೆ ಸೇರಿರುವ ಯೋಧನಿಗೆ ನಮ್ಮ ಸಂಬಳದ, ಜೇಬಿನ, ಉಳಿತಾಯದ ಪಾಲು ಹೋದರೆ ಆ ಜೀವ ಸುಖವಾಗಿ ಕಾಲಕಳೆಯಬಹುದಲ್ಲವೇ? ನಮ್ಮ ಬೆಚ್ಚನೆಯ ನಿದ್ದೆಗಾಗಿ ತಮ್ಮ ಪ್ರಾಣವನ್ನೇ ಯೋಧನಿಗೆ ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಿ ಎಂಬುದೇ ನಮ್ಮ ಆಶಯ.

ಯೋಧನ ಅಕೌಂಟ್ ವಿವರ

ರವಿ ಪ್ರಕಾಶ್ ನಾಯರ್

ಅಕೌಂಟ್ ನಂಬರ್: 3956000200036518

ಐಎಫ್ಎಸ್ ಸಿ ಸಂಖ್ಯೆ: PUNB0395600

ಬ್ಯಾಂಕ್: ಪಂಜಾಬ್ ನ್ಯಾಷನಲ್ ಬ್ಯಾಂಕ್

ವಿಳಾಸ: ಸೆಕ್ಷನ್ 12 ಎ, ಪಂಚಕುಲ, ಹರಿಯಾಣ

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search