• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1971ರ ಯುದ್ಧದ ವೀರ ಸೈನಿಕನಿಗೆ ಅನಾರೋಗ್ಯ, ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಲಿ! ಪ್ಲೀಸ್

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಒಬ್ಬ ಯೋಧ ಗಡಿಯಲ್ಲಿ ಚಳಿ, ಮಳೆ, ಬಿಸಿಲು, ಗಾಳಿಯೆನ್ನದೆ ಹಗಲಿರುಳು ದೇಶವನ್ನು ಕಾಯುತ್ತಿರುತ್ತಾನೆ. ಆತ ಹೀಗೆ ತನ್ನದೆಲ್ಲವನ್ನೂ ತ್ಯಾಗ ಮಾಡುತ್ತಾನೆ ಎಂದೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ. ಆದರೆ ಅಂತಹ ವೀರ ಸೈನಿಕ ತನ್ನ ಇಳಿ ವಯಸ್ಸಿನಲ್ಲಿ ಅನಾರೋಗ್ಯಕ್ಕೀಡಾದರೆ ಏನು ಮಾಡಬೇಕು? ಯಾವ ಸರ್ಕಾರ ನೆರವಿಗೆ ಬರುತ್ತದೆ?

ಹೌದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಹೋರಾಡಿದ, ಅಂದಿನ ಗೆಲುವಿನಲ್ಲಿ ತನ್ನದೂ ಒಂದು ಪಾಲು ನೀಡಿದ್ದ ಮೇಜರ್ ರವಿ ಪ್ರಕಾಶ್ ನಾಯರ್ ಅವರು 7 ವರ್ಷದಿಂದ ಬೆನ್ನುನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಇಂಡಿಯನ್ ಸ್ಪಿನಲ್ ಇಂಜ್ಯುರಿಯಸ್ ಸೆಂಟರ್ ನಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಅವರಿಗೆ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು, ಇದನ್ನು ಗಮನಿಸಿರುವ ಕ್ರಿಕೆಟಿಗ ಗೌತಮ್ ಗಂಭೀರ್ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವೀರ ಯೋಧನೆಗೆ ಸಹಾಯ ಮಾಡಿ ಎಂದು ಅವರ ಅಂಕೌಟ್ ವಿವರವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

ನಮಗಾಗಿ ತನ್ನ ನಾಳೆಗಳನ್ನು, ನಿದ್ರೆಯನ್ನು ತ್ಯಾಗ ಮಾಡಿ, ಇಳಿವಯಸ್ಸಿನಲ್ಲಿ ಆಸ್ಪತ್ರೆ ಸೇರಿರುವ ಯೋಧನಿಗೆ ನಮ್ಮ ಸಂಬಳದ, ಜೇಬಿನ, ಉಳಿತಾಯದ ಪಾಲು ಹೋದರೆ ಆ ಜೀವ ಸುಖವಾಗಿ ಕಾಲಕಳೆಯಬಹುದಲ್ಲವೇ? ನಮ್ಮ ಬೆಚ್ಚನೆಯ ನಿದ್ದೆಗಾಗಿ ತಮ್ಮ ಪ್ರಾಣವನ್ನೇ ಯೋಧನಿಗೆ ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಿ ಎಂಬುದೇ ನಮ್ಮ ಆಶಯ.

ಯೋಧನ ಅಕೌಂಟ್ ವಿವರ

ರವಿ ಪ್ರಕಾಶ್ ನಾಯರ್

ಅಕೌಂಟ್ ನಂಬರ್: 3956000200036518

ಐಎಫ್ಎಸ್ ಸಿ ಸಂಖ್ಯೆ: PUNB0395600

ಬ್ಯಾಂಕ್: ಪಂಜಾಬ್ ನ್ಯಾಷನಲ್ ಬ್ಯಾಂಕ್

ವಿಳಾಸ: ಸೆಕ್ಷನ್ 12 ಎ, ಪಂಚಕುಲ, ಹರಿಯಾಣ

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search