• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆರ್ಥಿಕ ನೀತಿ ವಿರೋಧಿಗಳೇ ಕೇಳಿ ಉಬರ್ ಸಿಇಒ ಹೇಳಿದ ಶ್ಲಾಘನೀಯ ಮಾತುಗಳು..!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ.. ಈ ಹೆಸರು ಇದೀಗ ವಿಶ್ವಮಟ್ಟದಲ್ಲಿ ಭಾರತದ ತಾಕತನ್ನು ವಿಶ್ವಕ್ಕೆ ತೋರಿಸಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆಡಳಿತ ವ್ಯವಸ್ಥೆಗೆ ಹೊಸ ದಿಕ್ಕನ್ನು ತೋರಿಸಿದವರು. ನೋಟ್ಯಂತರ, ಏಕರೂಪ ತೆರಿಗೆ (ಜಿಎಸ್ಟಿ) ಸೇರಿ ಹಲವು ಕ್ರಾಂತಿಕಾರಕ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ನವ ಚೈತನ್ಯ ನೀಡಿದವರು. ನರೇಂದ್ರ ಮೋದಿ ಅವರ ಬಲಿಷ್ಠ ಆರ್ಥಿಕ ನಿರ್ಧಾರಗಳನ್ನು ವಿಶ್ವದ ಹಲವು ಆರ್ಥಿಕ ತಜ್ಞರು, ಸಂಸ್ಥೆಗಳು ಶ್ಲಾಘಿಸಿವೆ. ಇದೀಗ ಮೋದಿ ಅವರನ್ನು ಮತ್ತು ಅವರ ಆರ್ಥಿಕ ನೀತಿಗಳನ್ನು ಹೊಗಳುವವರ ಸಾಲಿಗೆ ಖ್ಯಾತ ಸಂಸ್ಥೆ ಉಬರ್ ಕಂಪನಿ ಸಿಇಒ ದಾರಾ ಖೋಸ್ರೋಶಾಹಿ ಸೇರಿದ್ದಾರೆ.

ಭಾರತದ ಆರ್ಥಿಕ ಸುಧಾರಣೆ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳ ಬಗ್ಗೆ ದಾರಾ ಖೊಸ್ರೋಶಾಹಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಫೇವರಿಟ್‌ ಆಡಳಿತಗಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಆರ್ಥಿಕ ಪ್ರಗತಿ ದಿಸೆಯಲ್ಲಿ ಮೋದಿಯವರು ತೋರುತ್ತಿರುವ ಬದ್ಧತೆ ಮತ್ತು ಔದ್ಯಮಿಕ ಕೌಶಲದ ನಿರ್ಧಾರಗಳು, ಪ್ರೋತ್ಸಾಹ ದೇಶಕ್ಕೆ ನವ ಚೈತನ್ಯ ನೀಡಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಣ್ಣ ಉದ್ಯಮಿಗಳಿಗೆ ಅವಕಾಶ ಸೃಷ್ಟಿಸುವ ಮಾರ್ಗಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚೆ ನಡೆಸಿರುವ ಖೊಸ್ರೋಶಾಹಿ, 2025ರ ವೇಳೆಗೆ ಭಾರತದ ಆರ್ಥಿಕತೆಯನ್ನು 5 ಲಕ್ಷ ಕೋಟಿ ಡಾಲರ್‌ಗೆ ವಿಸ್ತರಿಸುವ ಕನಸಿಗೆ ಪೂರಕ ಸಲಹೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತದ ಪ್ರಧಾನಿ ಮೋದಿಯವರು ಕೈಗೊಂಡಿರುವ ಕಠಿಣ ಆರ್ಥಿಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ದೇಶವನ್ನು ಬದಲಾವಣೆಗೆ ಮುನ್ನುಡಿ ಬರೆಸಲು ಸಹಕಾರಿಯಾಗಿವೆ. ನರೇಂದ್ರ ಮೋದಿ ಅವರ ದೂರದೃಷ್ಟಿ ಮೆಚ್ಚುವಂತಾದ್ದು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search