• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಆರ್ಥಿಕ ನೀತಿ ವಿರೋಧಿಗಳೇ ಕೇಳಿ ಉಬರ್ ಸಿಇಒ ಹೇಳಿದ ಶ್ಲಾಘನೀಯ ಮಾತುಗಳು..!

TNN Correspondent Posted On February 25, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ.. ಈ ಹೆಸರು ಇದೀಗ ವಿಶ್ವಮಟ್ಟದಲ್ಲಿ ಭಾರತದ ತಾಕತನ್ನು ವಿಶ್ವಕ್ಕೆ ತೋರಿಸಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆಡಳಿತ ವ್ಯವಸ್ಥೆಗೆ ಹೊಸ ದಿಕ್ಕನ್ನು ತೋರಿಸಿದವರು. ನೋಟ್ಯಂತರ, ಏಕರೂಪ ತೆರಿಗೆ (ಜಿಎಸ್ಟಿ) ಸೇರಿ ಹಲವು ಕ್ರಾಂತಿಕಾರಕ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ನವ ಚೈತನ್ಯ ನೀಡಿದವರು. ನರೇಂದ್ರ ಮೋದಿ ಅವರ ಬಲಿಷ್ಠ ಆರ್ಥಿಕ ನಿರ್ಧಾರಗಳನ್ನು ವಿಶ್ವದ ಹಲವು ಆರ್ಥಿಕ ತಜ್ಞರು, ಸಂಸ್ಥೆಗಳು ಶ್ಲಾಘಿಸಿವೆ. ಇದೀಗ ಮೋದಿ ಅವರನ್ನು ಮತ್ತು ಅವರ ಆರ್ಥಿಕ ನೀತಿಗಳನ್ನು ಹೊಗಳುವವರ ಸಾಲಿಗೆ ಖ್ಯಾತ ಸಂಸ್ಥೆ ಉಬರ್ ಕಂಪನಿ ಸಿಇಒ ದಾರಾ ಖೋಸ್ರೋಶಾಹಿ ಸೇರಿದ್ದಾರೆ.

ಭಾರತದ ಆರ್ಥಿಕ ಸುಧಾರಣೆ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳ ಬಗ್ಗೆ ದಾರಾ ಖೊಸ್ರೋಶಾಹಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಫೇವರಿಟ್‌ ಆಡಳಿತಗಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಆರ್ಥಿಕ ಪ್ರಗತಿ ದಿಸೆಯಲ್ಲಿ ಮೋದಿಯವರು ತೋರುತ್ತಿರುವ ಬದ್ಧತೆ ಮತ್ತು ಔದ್ಯಮಿಕ ಕೌಶಲದ ನಿರ್ಧಾರಗಳು, ಪ್ರೋತ್ಸಾಹ ದೇಶಕ್ಕೆ ನವ ಚೈತನ್ಯ ನೀಡಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಣ್ಣ ಉದ್ಯಮಿಗಳಿಗೆ ಅವಕಾಶ ಸೃಷ್ಟಿಸುವ ಮಾರ್ಗಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚೆ ನಡೆಸಿರುವ ಖೊಸ್ರೋಶಾಹಿ, 2025ರ ವೇಳೆಗೆ ಭಾರತದ ಆರ್ಥಿಕತೆಯನ್ನು 5 ಲಕ್ಷ ಕೋಟಿ ಡಾಲರ್‌ಗೆ ವಿಸ್ತರಿಸುವ ಕನಸಿಗೆ ಪೂರಕ ಸಲಹೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತದ ಪ್ರಧಾನಿ ಮೋದಿಯವರು ಕೈಗೊಂಡಿರುವ ಕಠಿಣ ಆರ್ಥಿಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ದೇಶವನ್ನು ಬದಲಾವಣೆಗೆ ಮುನ್ನುಡಿ ಬರೆಸಲು ಸಹಕಾರಿಯಾಗಿವೆ. ನರೇಂದ್ರ ಮೋದಿ ಅವರ ದೂರದೃಷ್ಟಿ ಮೆಚ್ಚುವಂತಾದ್ದು ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search