• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಆರ್ಥಿಕ ನೀತಿ ವಿರೋಧಿಗಳೇ ಕೇಳಿ ಉಬರ್ ಸಿಇಒ ಹೇಳಿದ ಶ್ಲಾಘನೀಯ ಮಾತುಗಳು..!

TNN Correspondent Posted On February 25, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ.. ಈ ಹೆಸರು ಇದೀಗ ವಿಶ್ವಮಟ್ಟದಲ್ಲಿ ಭಾರತದ ತಾಕತನ್ನು ವಿಶ್ವಕ್ಕೆ ತೋರಿಸಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆಡಳಿತ ವ್ಯವಸ್ಥೆಗೆ ಹೊಸ ದಿಕ್ಕನ್ನು ತೋರಿಸಿದವರು. ನೋಟ್ಯಂತರ, ಏಕರೂಪ ತೆರಿಗೆ (ಜಿಎಸ್ಟಿ) ಸೇರಿ ಹಲವು ಕ್ರಾಂತಿಕಾರಕ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ನವ ಚೈತನ್ಯ ನೀಡಿದವರು. ನರೇಂದ್ರ ಮೋದಿ ಅವರ ಬಲಿಷ್ಠ ಆರ್ಥಿಕ ನಿರ್ಧಾರಗಳನ್ನು ವಿಶ್ವದ ಹಲವು ಆರ್ಥಿಕ ತಜ್ಞರು, ಸಂಸ್ಥೆಗಳು ಶ್ಲಾಘಿಸಿವೆ. ಇದೀಗ ಮೋದಿ ಅವರನ್ನು ಮತ್ತು ಅವರ ಆರ್ಥಿಕ ನೀತಿಗಳನ್ನು ಹೊಗಳುವವರ ಸಾಲಿಗೆ ಖ್ಯಾತ ಸಂಸ್ಥೆ ಉಬರ್ ಕಂಪನಿ ಸಿಇಒ ದಾರಾ ಖೋಸ್ರೋಶಾಹಿ ಸೇರಿದ್ದಾರೆ.

ಭಾರತದ ಆರ್ಥಿಕ ಸುಧಾರಣೆ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳ ಬಗ್ಗೆ ದಾರಾ ಖೊಸ್ರೋಶಾಹಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಫೇವರಿಟ್‌ ಆಡಳಿತಗಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಆರ್ಥಿಕ ಪ್ರಗತಿ ದಿಸೆಯಲ್ಲಿ ಮೋದಿಯವರು ತೋರುತ್ತಿರುವ ಬದ್ಧತೆ ಮತ್ತು ಔದ್ಯಮಿಕ ಕೌಶಲದ ನಿರ್ಧಾರಗಳು, ಪ್ರೋತ್ಸಾಹ ದೇಶಕ್ಕೆ ನವ ಚೈತನ್ಯ ನೀಡಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಣ್ಣ ಉದ್ಯಮಿಗಳಿಗೆ ಅವಕಾಶ ಸೃಷ್ಟಿಸುವ ಮಾರ್ಗಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚೆ ನಡೆಸಿರುವ ಖೊಸ್ರೋಶಾಹಿ, 2025ರ ವೇಳೆಗೆ ಭಾರತದ ಆರ್ಥಿಕತೆಯನ್ನು 5 ಲಕ್ಷ ಕೋಟಿ ಡಾಲರ್‌ಗೆ ವಿಸ್ತರಿಸುವ ಕನಸಿಗೆ ಪೂರಕ ಸಲಹೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತದ ಪ್ರಧಾನಿ ಮೋದಿಯವರು ಕೈಗೊಂಡಿರುವ ಕಠಿಣ ಆರ್ಥಿಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ದೇಶವನ್ನು ಬದಲಾವಣೆಗೆ ಮುನ್ನುಡಿ ಬರೆಸಲು ಸಹಕಾರಿಯಾಗಿವೆ. ನರೇಂದ್ರ ಮೋದಿ ಅವರ ದೂರದೃಷ್ಟಿ ಮೆಚ್ಚುವಂತಾದ್ದು ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search