• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಹಜಾರೆ ಕನಸು ಶೀಘ್ರ ಈಡೇರಿಸಲಿದ್ದಾರಾ ಮೋದಿ?

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಗಾಂಧಿವಾದಿ ಅಣ್ಣಾಹಜಾರೆ ನೇತೃತ್ವದಲ್ಲಿ ನವ ಚಳವಳಿ ಮೂಲಕ ಸಂಚಲನ ಮೂಡಿಸಿದ ಲೋಕಪಾಲ್ ಚಳವಳಿಯ ಆಶಯಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು, ಭ್ರಷ್ಟರಿಗೆ ಬಲೆ ಹಾಕುವ ಲೋಕಪಾಲ್ ನೇಮಕದ ದಿನಗಳು ಹತ್ತಿರವಾದಂತಿವೆ.

ಐದು ವರ್ಷಗಳಿಂದ ನೆನೆಗುದಿಗೆ ಬಿದಿರುವ ಮಹತ್ವದ ಲೋಕಪಾಲ್ ನೇಮಕಕ್ಕೆ ನರೇಂದ್ರ ಮೋದಿ ಸರ್ಕಾರ ಮುಂದಾಗಿರುವ ಲಕ್ಷಣ ಗೋಚರಿಸಿವೆ. ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲೋಕಪಾಲ ಕುರಿತು ವಿವರವಾದ ಮಾಹಿತಿ ನೀಡಿದೆ.

ಸರ್ಕಾರೇತರ ಸಂಸ್ಥೆ ‘ಕಾಮನ್ ಕಾಸ್’ ಸಲ್ಲಿಸಿದ್ದ ಅರ್ಜಿಯನ್ನು ಫೆ 23 ರಂದು ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್, ಕೇಂದ್ರ ಸರಕಾರಕ್ಕೆ ವಿವರಣೆ ಕೇಳಿತ್ತು. ವಿವರಣೆ ನೀಡಿರುವ ಕೇಂದ್ರ ಸರ್ಕಾರ  ಮಾರ್ಚ್ 1ರಂದು ಲೋಕಪಾಲ್ ನೇಮಕ ಸಮಿತಿಯ ಸಭೆ ನಡೆಯಲಿದೆ ಎಂದು ತಿಳಿಸಿದೆ.

ಕೇಂದ್ರ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಲೋಕಪಾಲ ಸಮಿತಿಯಲ್ಲಿ, ಸಿಜೆಐ ದೀಪಕ್ ಮಿಶ್ರಾ, ಪ್ರಧಾನಿ ಮೋದಿ ಮತ್ತು ಸಂಸತ್ತಿನ ಉಭಯ ಸದನಗಳ ಪ್ರತಿಪಕ್ಷದ ನಾಯಕರುಗಳು ಸದಸ್ಯರಾಗಿದ್ದಾರೆ.

ವಿರೋಧ ಪಕ್ಷಗಳಲ್ಲಿ ನಾಯಕರ ಕೊರತೆ ಎಂಬ ಕಾರಣಕ್ಕೆ ಲೋಕಪಾಲ ನೇಮಕ ಪ್ರಕ್ರಿಯೆ ವಿಳಂಬವಾಗಬಾರದೆಂದು ಏಪ್ರಿಲ್ ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೇಂದ್ರಕ್ಕೆ ಸೂಚನೆ ನೀಡಿತ್ತು. ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳ ನಾಯಕರು ಇಲ್ಲದಿದ್ದರೂ ಲೋಕಪಾಲ್ ನೇಮಿಸಿ ಎಂದು ನ್ಯಾಯಾಲಯ ಸೂಚನೆ ನೀಡಿತ್ತು. 2014ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ, ವಿರೋಧ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಕೋರ್ಟಿಗೆ ಹೇಳಿತ್ತು.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search