• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search