• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search