• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ರಾಜ್ಯದಲ್ಲಿ ಅಭಿವೃದ್ಧಿಯ ಶಕೆ, ಯುಪಿಯಲ್ಲಿ ತಲೆ ಎತ್ತದಲ್ಲಿದೆ ಭಾರತದ ಅತಿದೊಡ್ಡ ವಿಮಾನ ನಿಲ್ದಾಣ

TNN Correspondent Posted On February 26, 2018
0


0
Shares
  • Share On Facebook
  • Tweet It

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇವಲ ಹಿಂದೂವಾದಿ, ಅಭಿವೃದ್ಧಿ ಅಜೆಂಡಾ ಇಲ್ಲ ಎಂದು ಬೊಗಳೆ ಬಿಡುತ್ತಿದ್ದ ಬುದ್ಧಿಜೀವಿಗಳಿಗೆ ತಕ್ಕ ಉತ್ತರವನ್ನು ಯೋಗಿ ಆದಿತ್ಯನಾಥ್ ತಮ್ಮ ಕಾರ್ಯಗಳ ಮೂಲಕ ನೀಡಿದ್ದಾರೆ. ರಾಜ್ಯದಲ್ಲಿ ಅಪರಾಧ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಡೊಂಡಿದ್ದ ಯೋಗಿ ಆದಿತ್ಯನಾಥ್ ಇದೀಗ ಅಭಿವೃದ್ಧಿಗೆ ಮುನ್ನುಡಿ ಬರೆಯಲಿರುವ, ಭಾರತದಲ್ಲೇ ಇತಿಹಾಸ ಸೃಷ್ಟಿಸುವ ನಿರ್ಧಾರ ಕೈಗೊಂಡಿದ್ದು, ಕೇಂದ್ರ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಉತ್ತರಪ್ರದೇಶದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿ ಈ ವಿಮಾನದ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದ್ದು, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ಸಹಯೋಗದಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ವಿಮಾನ ನಿಲ್ದಾಣ ಮುಂದಿನ ಐದು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರಥಮ ಹಂತದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ 2000 ಸಾವಿರ ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲ್ಲಿದ್ದು, ಕ್ಯಾಬಿನೆಟ್ ಒಪ್ಪಿಗೆಯನ್ನು ಸಹ ನೀಡಿದೆ.

ಪ್ರತಿ ವರ್ಷದ 30ರಿಂದ 35 ಮಿಲಿಯನ್ ಜನರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ನಾಗರಿಕ ವಿಮಾನಯಾನ ಇಲಾಖೆಯ ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಉತ್ತರಪ್ರದೇಶದಲ್ಲಿ 2001ರಲ್ಲಿ ಪ್ರಸ್ತುತ ಗೃಹ ಸಚಿವರಾಗಿರುವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅಂದು ಬಿಜೆಪಿ ಆರಂಭಿಸಿದ ಯೋಜನೆಗೆ ಇಂದು ಯೋಗಿ ಆದಿತ್ಯನಾಥ್ ಪೂರಕವಾಗಿ ಕೆಲಸ ಮಾಡಿದ್ದು, ವಿಮಾನ ನಿಲ್ದಾಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ಸೇರಿ ನಾನಾ ಮಾದರಿಯ ಯೋಜನೆಗಳನ್ನು ಆದಿತ್ಯನಾಥ್ ಸರ್ಕಾರ ಕೈಗೊಳ್ಳಲ್ಲಿದೆ. ಈ ಯೋಜನೆಯಿಂದ ಮಥುರಾ, ವೃಂದಾವನ ಮತ್ತು ಆಗ್ರಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಬಾರಿ ಅನುಕೂಲವಾಗಲಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search