• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಕ್ಕೆ ಸನ್ಮಾರ್ಗ ತೋರಿಸುವ ಶಕ್ತಿ ಭಾರತಕ್ಕೆ ಮಾತ್ರ: ಮೋಹನ್ ಭಾಗವತ್ ಜೀ

TNN Correspondent Posted On February 26, 2018
0


0
Shares
  • Share On Facebook
  • Tweet It

ಮೀರತ್: ಭಾರತ ಮಾತ್ರ ವಿಶ್ವಕ್ಕೆ ಸನ್ಮಾನ ತೋರುವ ಶಕ್ತಿ ಹೊಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಪಶ್ಚಿಮ ಉತ್ತರ ಪ್ರದೇಶದ ಮೀರನ್ ನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ “ರಾಷ್ಟ್ರೋದಯ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ದೇಶದ ಪ್ರತಿ ನಾಗರೀಕರು ಒಗ್ಗಟ್ಟಿನಿಂದ ಇರಬೇಕು. ಭಾರತದ ಏಕತೆಗೆ ಧಕ್ಕೆ ಉಂಟು ಮಾಡುವ ಪಿತೂರಿಗಳು ನಡೆದಿವೆ. ಅವುಗಳನ್ನು ಎದುರಿಸಲು ಪ್ರತಿ ಭಾರತೀಯ ಒಗ್ಗೂಡಬೇಕು. ಇಲ್ಲದಿದ್ದರೇ ದುಷ್ಟಶಕ್ತಿಗಳು ಭಾರತವನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೇ ಎಂದು ಹೇಳಿದರು.

ಎಲ್ಲ ಹಿಂದೂಗಳು ಒಂದೇ. ನಾವು ಹೆಮ್ಮೆಯಿಂದ ಒಂದೇ ಎಂಬ ಭಾವದಿಂದ ಇರಬೇಕು. ಹಿಂದೂಗಳ ಏಕತೆಗೆ ಶ್ರಮಿಸುವುದು ನಮ್ಮ ಕಾರ್ಯ. ಆಗ ಹಿಂದೂಗಳಿಗೆ ಉಂಟಾಗಿರುವ ತೊಡಕುಗಳನ್ನು ತಡೆಗಟ್ಟಿ ಎಲ್ಲವನ್ನೂ ಎದುರಿಸಬಹುದು. ನಾವು ಏಕತೆ ಸಾಧಿಸದಿದ್ದರೇ ದುಷ್ಟಶಕ್ತಿಗಳನ್ನು ಅದನ್ನು ಉಪಯೋಗಿಸಿಕೊಂಡು, ನಮ್ಮನ್ನು ಒಡೆದು ಆಳುತ್ತಾರೆ ಎಂದು ಹೇಳಿದರು.

ದೇಶದಲ್ಲಿ 1,70,000 ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು ದೇಶದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಡಲು ಸಿದ್ಧರಿದ್ದಾರೆ ಎಂದು ಹೇಳಿದರು.

ಮೀರತ್ ನಲ್ಲಿ ನಡೆದ ರಾಷ್ಟ್ರೋದಯ ಸಮ್ಮೇಳನದಲ್ಲಿ 3 ಲಕ್ಷಕ್ಕಿಂತ ಅಧಿಕ ಸ್ವಯಂ ಸೇವಕರು ಭಾಗವಹಿಸಿದ್ದು ವಿಶೇಷವಾಗಿತ್ತು. ಶಿಸ್ತಿಗೆ ಹೆಸರಾದ ಸಂಘಟನೆಯ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search