• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಅಸಾದುದ್ದೀನ್ ಓವೈಸಿ ಪ್ರಭಾವಿತನಾಗಿದ್ದಾರೆ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On February 26, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಹಿಂದುತ್ವದ್ದೇ ಮೇಲುಗೈ ಆಗುತ್ತಿದೆ, ಮುಸ್ಲಿಮರನ್ನು ತುಳಿಯಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಟಾಂಗ್ ನೀಡಿದ್ದು, ಅಸಾದುದ್ದೀನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಪ್ರಭಾವಿತರಾಗಿದ್ದಾರೆ. ಅದಕ್ಕಾಗಿಯೇ ಅವರು ಯಾವಾಗಲೂ ದೇಶವನ್ನು ಒಡೆಯುವ ಹೇಳಿಕೆ ನೀಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಭಾರತದಲ್ಲಿರುವ ಮುಸ್ಲಿಮರು ಬಾಬರನ ಸಂತತಿಯವರು ಹಾಗೂ ವಿದೇಶಿಯರು ಎಂಬ ಓವೈಸಿ ಹೇಳಿಕೆಗೂ ಟಾಂಗ್ ನೀಡಿರುವ ಸಿಂಗ್, ಭಾರತದಲ್ಲಿರುವ ಮುಸ್ಲಿಮರು ಬಾಬರ್ ಸಂತತಿಯವರೂ ಅಲ್ಲ, ವಿದೇಶಿಯರೂ ಅಲ್ಲ, ಅವರು ರಾಮನ ಸಂತತಿಯವರು ಎಂದಿದ್ದಾರೆ.

ಪ್ರಸ್ತುತ ದೇಶದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳ ಆಚರಣೆಯಲ್ಲಿ ವೈವಿಧ್ಯತೆ ಇರಬಹುದು. ನಂಬಿಕೆಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ನಮ್ಮ ಪೂರ್ವಿಕರು ಮಾತ್ರ ಒಬ್ಬರೇ (ರಾಮ) ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಷಯದ ಕುರಿತು ಕಳೆದ ಶನಿವಾರ ಮಾತನಾಡಿದ್ದ ಅಸಾದುದ್ದೀನ್ ಓವೈಸಿ, “ನಾವು ಬಾಬರನ ಸಂತತಿಯವರಾಗಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಂಗುಲ ಜಾಗವೂ ನೀಡುವುದಿಲ್ಲ. ಸುಪ್ರೀಂ ಕೊರ್ಟ್ ನಮಗೆ ಮತೆ ಮಸೀದಿ ಕಟ್ಟಲು ಅನುಮತಿ ನೀಡುವ ವಿಶ್ವಾಸವಿದೆ” ಎಂದಿದ್ದರು.

ಅಲ್ಲದೆ ಪ್ರಸ್ತುತ ಭಾರತ ಹಿಂದೂಮಯವಾಗುತ್ತಿದ್ದು, ನಮ್ಮನ್ನು ಪಾಕಿಸ್ತಾನಿಯರು ಎಂಬಂತೆ ನೋಡಲಾಗುತ್ತಿದೆ. ಈ ದಿಸೆಯಲ್ಲಾದರೂ ನಾವು ಅಯೋಧ್ಯೆಯಲ್ಲಿ ಬಾಬ್ರೀ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search