• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಅಸಾದುದ್ದೀನ್ ಓವೈಸಿ ಪ್ರಭಾವಿತನಾಗಿದ್ದಾರೆ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On February 26, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಹಿಂದುತ್ವದ್ದೇ ಮೇಲುಗೈ ಆಗುತ್ತಿದೆ, ಮುಸ್ಲಿಮರನ್ನು ತುಳಿಯಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಟಾಂಗ್ ನೀಡಿದ್ದು, ಅಸಾದುದ್ದೀನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಪ್ರಭಾವಿತರಾಗಿದ್ದಾರೆ. ಅದಕ್ಕಾಗಿಯೇ ಅವರು ಯಾವಾಗಲೂ ದೇಶವನ್ನು ಒಡೆಯುವ ಹೇಳಿಕೆ ನೀಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಭಾರತದಲ್ಲಿರುವ ಮುಸ್ಲಿಮರು ಬಾಬರನ ಸಂತತಿಯವರು ಹಾಗೂ ವಿದೇಶಿಯರು ಎಂಬ ಓವೈಸಿ ಹೇಳಿಕೆಗೂ ಟಾಂಗ್ ನೀಡಿರುವ ಸಿಂಗ್, ಭಾರತದಲ್ಲಿರುವ ಮುಸ್ಲಿಮರು ಬಾಬರ್ ಸಂತತಿಯವರೂ ಅಲ್ಲ, ವಿದೇಶಿಯರೂ ಅಲ್ಲ, ಅವರು ರಾಮನ ಸಂತತಿಯವರು ಎಂದಿದ್ದಾರೆ.

ಪ್ರಸ್ತುತ ದೇಶದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳ ಆಚರಣೆಯಲ್ಲಿ ವೈವಿಧ್ಯತೆ ಇರಬಹುದು. ನಂಬಿಕೆಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ನಮ್ಮ ಪೂರ್ವಿಕರು ಮಾತ್ರ ಒಬ್ಬರೇ (ರಾಮ) ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಷಯದ ಕುರಿತು ಕಳೆದ ಶನಿವಾರ ಮಾತನಾಡಿದ್ದ ಅಸಾದುದ್ದೀನ್ ಓವೈಸಿ, “ನಾವು ಬಾಬರನ ಸಂತತಿಯವರಾಗಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಂಗುಲ ಜಾಗವೂ ನೀಡುವುದಿಲ್ಲ. ಸುಪ್ರೀಂ ಕೊರ್ಟ್ ನಮಗೆ ಮತೆ ಮಸೀದಿ ಕಟ್ಟಲು ಅನುಮತಿ ನೀಡುವ ವಿಶ್ವಾಸವಿದೆ” ಎಂದಿದ್ದರು.

ಅಲ್ಲದೆ ಪ್ರಸ್ತುತ ಭಾರತ ಹಿಂದೂಮಯವಾಗುತ್ತಿದ್ದು, ನಮ್ಮನ್ನು ಪಾಕಿಸ್ತಾನಿಯರು ಎಂಬಂತೆ ನೋಡಲಾಗುತ್ತಿದೆ. ಈ ದಿಸೆಯಲ್ಲಾದರೂ ನಾವು ಅಯೋಧ್ಯೆಯಲ್ಲಿ ಬಾಬ್ರೀ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search