• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಅಸಾದುದ್ದೀನ್ ಓವೈಸಿ ಪ್ರಭಾವಿತನಾಗಿದ್ದಾರೆ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On February 26, 2018


  • Share On Facebook
  • Tweet It

ದೆಹಲಿ: ಭಾರತದಲ್ಲಿ ಹಿಂದುತ್ವದ್ದೇ ಮೇಲುಗೈ ಆಗುತ್ತಿದೆ, ಮುಸ್ಲಿಮರನ್ನು ತುಳಿಯಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಟಾಂಗ್ ನೀಡಿದ್ದು, ಅಸಾದುದ್ದೀನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಪ್ರಭಾವಿತರಾಗಿದ್ದಾರೆ. ಅದಕ್ಕಾಗಿಯೇ ಅವರು ಯಾವಾಗಲೂ ದೇಶವನ್ನು ಒಡೆಯುವ ಹೇಳಿಕೆ ನೀಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಭಾರತದಲ್ಲಿರುವ ಮುಸ್ಲಿಮರು ಬಾಬರನ ಸಂತತಿಯವರು ಹಾಗೂ ವಿದೇಶಿಯರು ಎಂಬ ಓವೈಸಿ ಹೇಳಿಕೆಗೂ ಟಾಂಗ್ ನೀಡಿರುವ ಸಿಂಗ್, ಭಾರತದಲ್ಲಿರುವ ಮುಸ್ಲಿಮರು ಬಾಬರ್ ಸಂತತಿಯವರೂ ಅಲ್ಲ, ವಿದೇಶಿಯರೂ ಅಲ್ಲ, ಅವರು ರಾಮನ ಸಂತತಿಯವರು ಎಂದಿದ್ದಾರೆ.

ಪ್ರಸ್ತುತ ದೇಶದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳ ಆಚರಣೆಯಲ್ಲಿ ವೈವಿಧ್ಯತೆ ಇರಬಹುದು. ನಂಬಿಕೆಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ನಮ್ಮ ಪೂರ್ವಿಕರು ಮಾತ್ರ ಒಬ್ಬರೇ (ರಾಮ) ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಷಯದ ಕುರಿತು ಕಳೆದ ಶನಿವಾರ ಮಾತನಾಡಿದ್ದ ಅಸಾದುದ್ದೀನ್ ಓವೈಸಿ, “ನಾವು ಬಾಬರನ ಸಂತತಿಯವರಾಗಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಂಗುಲ ಜಾಗವೂ ನೀಡುವುದಿಲ್ಲ. ಸುಪ್ರೀಂ ಕೊರ್ಟ್ ನಮಗೆ ಮತೆ ಮಸೀದಿ ಕಟ್ಟಲು ಅನುಮತಿ ನೀಡುವ ವಿಶ್ವಾಸವಿದೆ” ಎಂದಿದ್ದರು.

ಅಲ್ಲದೆ ಪ್ರಸ್ತುತ ಭಾರತ ಹಿಂದೂಮಯವಾಗುತ್ತಿದ್ದು, ನಮ್ಮನ್ನು ಪಾಕಿಸ್ತಾನಿಯರು ಎಂಬಂತೆ ನೋಡಲಾಗುತ್ತಿದೆ. ಈ ದಿಸೆಯಲ್ಲಾದರೂ ನಾವು ಅಯೋಧ್ಯೆಯಲ್ಲಿ ಬಾಬ್ರೀ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ನೀಡಿದ್ದರು.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search