• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಭಾರತ್ ಮಾತಾಕೀ ಜೈ ಎನ್ನದವರು ಪಾಕಿಸ್ತಾನಿಯರಲ್ಲದೆ ಮತ್ಯಾರು?

TNN Correspondent Posted On February 26, 2018
0


0
Shares
  • Share On Facebook
  • Tweet It

ಕರುಳ ಬಳ್ಳಿ ಕತ್ತರಿಸಿಕೊಂಡರೂ ಒಂದು ಮಗು ತಾಯಿಯೊಂದಿಗೆ ಸಂಬಂಧ ಉಳಿಸಿಕೊಳ್ಳುತ್ತದೆ. ತಾನು ಹೆತ್ತ ಮಗುವನ್ನು ತಾಯಿಯೂ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಮೊದಲಿಗೆ ಪ್ರತಿಯೊಂದಕ್ಕೂ ತಾಯಿಯನ್ನೇ ಆಶ್ರಯಿಸುವ ಮಗು ಬರಬರುತ್ತ ನಡೆಯಲು, ಊಟ ಮಾಡಲು, ತಿರುಗಾಡಲು ಕಲಿಯುತ್ತದೆ.

ಮುಂದೊಂದು ದಿನ ತನ್ನ ಕಾಲ ಮೇಲೆ ತಾನು ನಿಂತು, ಹೆಸರು, ಹಣ, ಖ್ಯಾತಿ ಗಳಿಸಿದರೂ ಆತ ತನ್ನ ತಾಯಿಯನ್ನು ನೆನೆಯುತ್ತಾನೆ. ಸ್ಮರಿಸುತ್ತಾನೆ, ವಂದಿಸುತ್ತಾನೆ. ಏಕೆಂದರೆ ತಾಯಿ ಪ್ರೀತಿಯ ಋಣ ಆತನನ್ನು ಕಾಡುತ್ತದೆ.

ಅದೇ ರೀತಿ, ನಾವು ನಮ್ಮ ದೇಶವನ್ನು ಭಾರತ ಮಾತೆ, ಅಂದರೆ ತಾಯಿಗೆ ಹೋಲಿಸುತ್ತೇವೆ. ಅದಕ್ಕಾಗಿಯೇ ಭಾರತ್ ಮಾತಾ ಕೀ ಜೈ ಎನ್ನುತ್ತೇವೆ. ವಂದೇ ಮಾತಾರಂ ಎಂದ ಸಹ ಭಾರತ ಮಾತೆಯೇ ನಿನಗಿದೋ ವಂದನೆ ಎನ್ನುತ್ತೇವೆ.

ಈಗ ಇದೇ ಹೋಲಿಕೆಯನ್ನು ಮಗುವಿಗೆ ಹೋಲಿಸೋಣ. ಒಬ್ಬ ಮಗ ತಾಯಿಯ ಎದೆಹಾಲು ಕುಡಿದು, ಕೈ ತುತ್ತು ತಿಂದು, ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ, ಇಳಿ ವಯಸ್ಸಿನಲ್ಲಿ ಚೆನ್ನಾಗಿ ನೋಡಿಕೊಳ್ಳದಿದ್ದರೆ ನಾವೇ ಕ್ಯಾಕರಿಸಿ ಉಗಿಯುತ್ತೇವೆ. ನೀನ್ಯಾವ ಸೀಮೆಯ ಮಗನೋ, ಆಕೆಯ ಹೊಟ್ಟೆಯಲ್ಲಿ ಹುಟ್ಟದಿದ್ದರೇನೇ ಚೆನ್ನಾಗಿರುತ್ತಿತ್ತಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತೇವೆ.

ಇದೇ ಅರ್ಥದಲ್ಲಿಯೇ ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು, “ಭಾರತ್ ಮಾತಾ ಕೀ ಜೈ ಎನ್ನದವರು ಪಾಕಿಸ್ತಾನಿಯರು” ಎಂದು ಹೇಳಿದ್ದು.

ಆದರೆ ಇದನ್ನೇ ವಿವಾದವನ್ನಾಗಿ ಮಾಡಲಾಯಿತು. ಭಾರತ ಜಾತ್ಯಾತೀತ ರಾಷ್ಟ್ರ ಎಂಬ ಹೆಸರು ಕಳಚಿ, ಹಿಂದೂಗಳ ರಾಷ್ಟ್ರವನ್ನಾಗಿ ಮಾಡಲಾಗುತ್ತಿದೆ. ಹಿಂದೂಯೇತರರನ್ನು ಬಿಜೆಪಿ ಪಾಕಿಸ್ತಾನಕ್ಕೆ ಕಳುಹಿಸಲು ಹೊಂಚು ಹಾಕುತ್ತಿದೆ, ಹೇಳಿಕೆ ವಿವಾದದಿಂದ ಕೂಡಿದೆ…

ಹೀಗೆ ಸುರೇಂದ್ರ ಸಿಂಗ್ ವಿರುದ್ಧ ಹಲವು ಟೀಕೆಗಳು, ಆರೋಪಗಳನ್ನು ಮಾಡಲಾಯಿತು. ಆದರೆ ಸುರೇಂದ್ರ ಸಿಂಗ್ ಹೇಳಿದುದರಲ್ಲಿ ಯಾವ ತಪ್ಪಿದೆ? ಭಾರತದಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ನಮ್ಮ ಸರ್ಕಾರದ ಸೌಲಭ್ಯ ಪಡೆದು, ಕೊನೆಗೆ ಇದೇ ಮಣ್ಣಲ್ಲಿ ಮಣ್ಣಾಗಿ ಹೋಗುವವರು ಭಾರತ್ ಮಾತಾ ಕೀ ಜೈ ಎನ್ನುವುದರಲ್ಲಿ ಯಾವ ತಪ್ಪಿದೆ?

ಭಾರತ್ ಮಾತಾ ಕೀ ಜೈ ಎನ್ನುವುದೇ ತಪ್ಪು ಎಂದಾದರೆ, ನಾನು ಭಾರತ್ ಮಾತಾ ಕೀ ಜೈ ಎನ್ನುವುದಿಲ್ಲ ಎನ್ನುವ ಮನಸ್ಸುಗಳಿದ್ದರೆ, ಅವರು ಶತ್ರುರಾಷ್ಟ್ರ ಪಾಕಿಸ್ತಾನಿಯರು ಎಂದು ಹೋಲಿಸುವುದರಲ್ಲಿ ಯಾವ ತಪ್ಪಿದೆ? ಹೆತ್ತ ತಾಯಿಯನ್ನು ನಮಿಸದವನು ಅವನ್ಯಾವ ಮಗ? ಹುಟ್ಟಿದ ನಾಡಿಗೆ ಜೈ ಎನ್ನದವನು ಅವನ್ಯಾವ ಸೀಮೆ ನಾಗರಿಕ? ಯೋಚಿಸಿ.

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search