• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಅವರನ್ನು ಪ್ರಶ್ನಿಸುವ ರಾಹುಲ್ ಗಾಂಧಿ ಅಮರಿಂದರ್ ಸಿಂಗ್ ಅಳಿಯನ ಹಗರಣದ ಕುರಿತು ಏನೆನ್ನುತ್ತಾರೆ?

TNN Correspondent Posted On February 26, 2018


  • Share On Facebook
  • Tweet It

ದೆಹಲಿ: ದೇಶದಲ್ಲಿ ಒಂದೊಂದೇ ಬ್ಯಾಂಕ್ ಹಗರಣಗಳು ಹೊರಬೀಳುತ್ತಿವೆ. ನೀರವ್ ಮೋದಿ, ಮೇಹುಲ್ ಚೌಕ್ಸಿ, ವಿಕ್ರಂ ಕೊಠಾರಿ, ಸಭ್ಯ ಸೇಠ್… ಬ್ಯಾಂಕುಗಳಲ್ಲಿ ಸಾಲ ಪಡೆದು ಮೋಸ ಮಾಡಿ ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಎಲ್ಲ ವಂಚಕ ಉದ್ಯಮಿಗಳಿಗೆ ಬ್ಯಾಂಕುಗಳು ಸಾಲ ನೀಡಿದ್ದು ಯುಪಿಎ ಆಡಳಿತದಲ್ಲಿ ಎಂಬುದು ಗಮನಾರ್ಹ.

ಆದರೆ ಎಂತಹ ದುರಂತ ಎಂದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಈ ಎಲ್ಲ ಹಗರಣಗಳಿಗೆಲ್ಲ ಮೋದಿ ಅವರೇ ಕಾರಣ, ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ರೀತಿ ಮಾತನಾಡುತ್ತಾರೆ. ಬ್ಯಾಂಕ್ ವಂಚಕರಿಗೂ, ಮೋದಿ ಅವರಿಗೂ ಎಲ್ಲಿಂದೆಲ್ಲಿಯ ಸಂಬಂಧ ಎಂಬ ಕನಿಷ್ಠ ಅರಿವೂ ಇಲ್ಲದೆ ರಾಹುಲ್ ಗಾಂಧಿ ಆರೋಪಿಸುತ್ತಾರೆ.

ಆದರೆ, ಈಗ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನಲ್ಲಿ ಸಾಲ ಪಡೆದು, ಸುಮಾರು 200 ಕೋಟಿ ರೂ. ವಂಚನೆ ಮಾಡಿದ ಆರೋಪದಲ್ಲಿ ಪಂಜಾಬ್ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಅಮರಿಂದರ್ ಸಿಂಗ್ ಅಳಿಯ ಗುರ್ಪಾಲ್ ಸಿಂಗ್ ಸೇರಿ ಹಲವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಸಿಂಭಾವೋಲಿ ಶುಗರ್ಸ್ ಕಂಪನಿ ಹೆಸರಿನಲ್ಲಿ ಸಾಲ ಪಡೆದು, ಈಗ ಮರುಪಾವತಿಸದ ಹಿನ್ನೆಲೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ಯಾವ ಬ್ಯಾಂಕ್ ಹಗರಣದಲ್ಲಿ ಮೋದಿ ಹೆಸರನ್ನು ತಳುಕು ಹಾಕಿದ್ದರೋ, ಅದೇ ರಾಹುಲ್ ಗಾಂಧಿ ಈಗ ತಮ್ಮದೇ ಪಕ್ಷದ ಸಿಎಂ ಒಬ್ಬರ ಅಳಿಯ ಬ್ಯಾಂಕ್ ಹಗರಣದಲ್ಲಿ ಸಿಲುಕಿದ್ದಾರೆ. ಈ ಕುರಿತು ಇದುವರೆಗೂ ರಾಹುಲ್ ಗಾಂಧಿ ಅವರು ತುಟಿ ಬಿಚ್ಚಿಲ್ಲ ಎಂಬುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search