• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರನ್ನು ಪ್ರಶ್ನಿಸುವ ರಾಹುಲ್ ಗಾಂಧಿ ಅಮರಿಂದರ್ ಸಿಂಗ್ ಅಳಿಯನ ಹಗರಣದ ಕುರಿತು ಏನೆನ್ನುತ್ತಾರೆ?

TNN Correspondent Posted On February 26, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಒಂದೊಂದೇ ಬ್ಯಾಂಕ್ ಹಗರಣಗಳು ಹೊರಬೀಳುತ್ತಿವೆ. ನೀರವ್ ಮೋದಿ, ಮೇಹುಲ್ ಚೌಕ್ಸಿ, ವಿಕ್ರಂ ಕೊಠಾರಿ, ಸಭ್ಯ ಸೇಠ್… ಬ್ಯಾಂಕುಗಳಲ್ಲಿ ಸಾಲ ಪಡೆದು ಮೋಸ ಮಾಡಿ ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಎಲ್ಲ ವಂಚಕ ಉದ್ಯಮಿಗಳಿಗೆ ಬ್ಯಾಂಕುಗಳು ಸಾಲ ನೀಡಿದ್ದು ಯುಪಿಎ ಆಡಳಿತದಲ್ಲಿ ಎಂಬುದು ಗಮನಾರ್ಹ.

ಆದರೆ ಎಂತಹ ದುರಂತ ಎಂದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಈ ಎಲ್ಲ ಹಗರಣಗಳಿಗೆಲ್ಲ ಮೋದಿ ಅವರೇ ಕಾರಣ, ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ರೀತಿ ಮಾತನಾಡುತ್ತಾರೆ. ಬ್ಯಾಂಕ್ ವಂಚಕರಿಗೂ, ಮೋದಿ ಅವರಿಗೂ ಎಲ್ಲಿಂದೆಲ್ಲಿಯ ಸಂಬಂಧ ಎಂಬ ಕನಿಷ್ಠ ಅರಿವೂ ಇಲ್ಲದೆ ರಾಹುಲ್ ಗಾಂಧಿ ಆರೋಪಿಸುತ್ತಾರೆ.

ಆದರೆ, ಈಗ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನಲ್ಲಿ ಸಾಲ ಪಡೆದು, ಸುಮಾರು 200 ಕೋಟಿ ರೂ. ವಂಚನೆ ಮಾಡಿದ ಆರೋಪದಲ್ಲಿ ಪಂಜಾಬ್ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಅಮರಿಂದರ್ ಸಿಂಗ್ ಅಳಿಯ ಗುರ್ಪಾಲ್ ಸಿಂಗ್ ಸೇರಿ ಹಲವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಸಿಂಭಾವೋಲಿ ಶುಗರ್ಸ್ ಕಂಪನಿ ಹೆಸರಿನಲ್ಲಿ ಸಾಲ ಪಡೆದು, ಈಗ ಮರುಪಾವತಿಸದ ಹಿನ್ನೆಲೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ಯಾವ ಬ್ಯಾಂಕ್ ಹಗರಣದಲ್ಲಿ ಮೋದಿ ಹೆಸರನ್ನು ತಳುಕು ಹಾಕಿದ್ದರೋ, ಅದೇ ರಾಹುಲ್ ಗಾಂಧಿ ಈಗ ತಮ್ಮದೇ ಪಕ್ಷದ ಸಿಎಂ ಒಬ್ಬರ ಅಳಿಯ ಬ್ಯಾಂಕ್ ಹಗರಣದಲ್ಲಿ ಸಿಲುಕಿದ್ದಾರೆ. ಈ ಕುರಿತು ಇದುವರೆಗೂ ರಾಹುಲ್ ಗಾಂಧಿ ಅವರು ತುಟಿ ಬಿಚ್ಚಿಲ್ಲ ಎಂಬುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search