• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನದ ಶಂಕಿತ ಉಗ್ರನ ಶವ ಪತ್ತೆ, ಪಾಕ್ ನಿಜಬಣ್ಣಕ್ಕಿದು ನಿದರ್ಶನ!

TNN Correspondent Posted On February 27, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಉಪಟಳಕ್ಕೆ ದಶಕದ ಉದಾಹರಣೆಯಿದ್ದು, ಈಗ ಮತ್ತೊಮ್ಮೆ ಇದಕ್ಕೆ ನಿದರ್ಶನ ಸಿಕ್ಕಿದೆ.

ಬಂಡಿಪೋರಾ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಾಕಿಸ್ತಾನದ ಶಂಕಿತ ಉಗ್ರನ ಶವ ಪತ್ತೆಯಾಗಿದ್ದು, ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಉಗ್ರ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತೀವ್ರ ಗಾಯಗೊಂಡ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬೆಳಗ್ಗೆಯೇ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನ ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಹಾಗೂ ಸಿಆರ್ ಪಿಎಫ್ ಯೋಧರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಸ್.ಪಿ. ವೇದ್ ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಪಾಕಿಸ್ತಾನಿ ಉಗ್ರ, ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಸದಸ್ಯ ಎಂದು ಶಂಕಿಸಲಾಗಿದೆ. ಆತನ ಹೆಸರು ಸೇರಿ ಹಲವು ವಿವರಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ವೇದ್ ತಿಳಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಪಾಕಿಸ್ತಾನ ಜಮ್ಮು-ಕಾಶ್ಮೀರದಲ್ಲಿ ಸುಮಾರು 50ಕ್ಕೂ ಬಾರಿ ಕದನ ವಿರಾಮ ಉಲ್ಲಂಘಿಸುವ ಜತೆಗೆ ಹಲವು ಬಾರಿ ಉಗ್ರರನ್ನು ಛೂ ಬಿಡುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಪ್ರತ್ಯುತ್ತರ ನೀಡುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search