• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ಯಾಂಕ್ ಹಗರಣದ ಕುರಿತು ಮಾತಾಡಿದ್ದ ಕಾಂಗ್ರೆಸ್ ಅಮರಿಂದರ್ ಅಳಿಯನ ಅವಾಂತರವಾದ ಕೂಡಲೇ ಟ್ವೀಟ್ ಡಿಲೀಟ್ ಮಾಡಿತು!

TNN Correspondent Posted On February 27, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಬಾಲಿವುಡ್ ನಟಿ ಶ್ರೀದೇವಿ ಮೃತಪಟ್ಟ ಬಳಿಕ, ಅವರ ಸಾವಿಗೆ ಸಂತಾಪ ಸೂಚಿಸುವಲ್ಲಿ ರಾಜಕೀಯ ಕುತಂತ್ರ ಮಾಡಿದ್ದ ಕಾಂಗ್ರೆಸ್, ಬಳಿಕ ಟೀಕೆಗಳು ವ್ಯಕ್ತವಾದ ಹಿನ್ನೆಲೆ ತಾನು ಮಾಡಿದ ರಾಜಕೀಯ ಪ್ರೇರಿತ ಟ್ವೀಟ್ ಅನ್ನೇ ಡಿಲೀಟ್ ಮಾಡಿತ್ತು.

ಈಗ ಇದೇ ಕಾಂಗ್ರೆಸ್ಸಿನ ಮತ್ತೊಂದು ಊಸರವಳ್ಳಿತನ ಬಯಲಾಗಿದ್ದು, ಬ್ಯಾಂಕಿಂಗ್ ಹಗರಣದಲ್ಲಿ ತಾನು ತೋಡಿದ ಹಳ್ಳಕ್ಕೇ ತಾನೇ ಬಿದ್ದ ಹಿನ್ನೆಲೆಯಲ್ಲಿ ಟ್ವೀಟ್ ಡಿಲೀಟ್ ಮಾಡಿದೆ.

ಹೌದು, ಪಂಜಾಬಿನಲ್ಲಿ ಸಿಂಬಾಹೋಲಿ ಶುಗರ್ ಕಂಪನಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನಿಂದ ಸುಮಾರು 200 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಸುದ್ದಿಯಾಗುತ್ತಲೇ ಎಚ್ಚೆತ್ತುಕೊಂಡ ಕಾಂಗ್ರೆಸ್ “ನರೇಂದ್ರ ಮೋದಿ ಅವರ ಮೂಗಿನ ಕೆಳಗೆ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ” ಎಂದು ಟ್ವೀಟ್ ಮಾಡಿತ್ತು.

ಆದರೆ ಯಾವಾಗ ಹಗರಣದಲ್ಲಿ ಸಿಎಂ ಅಮರಿಂದರ್ ಸಿಂಗ್ ಅಳಿಯ (ಮಗಳ ಗಂಡ) ಸಹ ಹಗರಣದಲ್ಲಿ ಭಾಗಿಯಾಗಿದ್ದು, ಆತನ ವಿರುದ್ಧವೇ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಗೊತ್ತಾಯಿತೋ, ಆಗ ಬಾಲ ಸುಟ್ಟ ಬೆಂಕಿನಂತಾದ ಕಾಂಗ್ರೆಸ್ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ.

ಇದುವರೆಗೆ ಬ್ಯಾಂಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮೋದಿ ಅವರನ್ನೇ ಟೀಕಿಸುತ್ತಿದ್ದ ರಾಹುಲ್ ಗಾಂಧಿ, ಈಗ ಎರಡು ದಿನದಿಂದ ಸುಮ್ಮನಾಗಿದ್ದಾರೆ. ಅಷ್ಟರಮಟ್ಟಿಗೆ ತಾನೇ ತೋಡಿದ ಹಳ್ಳಕ್ಕೆ ಕಾಂಗ್ರೆಸ್ ಜಾರಿಬಿದ್ದಿದೆ.

 

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search