• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ಯಾಂಕ್ ಹಗರಣದ ಕುರಿತು ಮಾತಾಡಿದ್ದ ಕಾಂಗ್ರೆಸ್ ಅಮರಿಂದರ್ ಅಳಿಯನ ಅವಾಂತರವಾದ ಕೂಡಲೇ ಟ್ವೀಟ್ ಡಿಲೀಟ್ ಮಾಡಿತು!

TNN Correspondent Posted On February 27, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಬಾಲಿವುಡ್ ನಟಿ ಶ್ರೀದೇವಿ ಮೃತಪಟ್ಟ ಬಳಿಕ, ಅವರ ಸಾವಿಗೆ ಸಂತಾಪ ಸೂಚಿಸುವಲ್ಲಿ ರಾಜಕೀಯ ಕುತಂತ್ರ ಮಾಡಿದ್ದ ಕಾಂಗ್ರೆಸ್, ಬಳಿಕ ಟೀಕೆಗಳು ವ್ಯಕ್ತವಾದ ಹಿನ್ನೆಲೆ ತಾನು ಮಾಡಿದ ರಾಜಕೀಯ ಪ್ರೇರಿತ ಟ್ವೀಟ್ ಅನ್ನೇ ಡಿಲೀಟ್ ಮಾಡಿತ್ತು.

ಈಗ ಇದೇ ಕಾಂಗ್ರೆಸ್ಸಿನ ಮತ್ತೊಂದು ಊಸರವಳ್ಳಿತನ ಬಯಲಾಗಿದ್ದು, ಬ್ಯಾಂಕಿಂಗ್ ಹಗರಣದಲ್ಲಿ ತಾನು ತೋಡಿದ ಹಳ್ಳಕ್ಕೇ ತಾನೇ ಬಿದ್ದ ಹಿನ್ನೆಲೆಯಲ್ಲಿ ಟ್ವೀಟ್ ಡಿಲೀಟ್ ಮಾಡಿದೆ.

ಹೌದು, ಪಂಜಾಬಿನಲ್ಲಿ ಸಿಂಬಾಹೋಲಿ ಶುಗರ್ ಕಂಪನಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನಿಂದ ಸುಮಾರು 200 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಸುದ್ದಿಯಾಗುತ್ತಲೇ ಎಚ್ಚೆತ್ತುಕೊಂಡ ಕಾಂಗ್ರೆಸ್ “ನರೇಂದ್ರ ಮೋದಿ ಅವರ ಮೂಗಿನ ಕೆಳಗೆ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ” ಎಂದು ಟ್ವೀಟ್ ಮಾಡಿತ್ತು.

ಆದರೆ ಯಾವಾಗ ಹಗರಣದಲ್ಲಿ ಸಿಎಂ ಅಮರಿಂದರ್ ಸಿಂಗ್ ಅಳಿಯ (ಮಗಳ ಗಂಡ) ಸಹ ಹಗರಣದಲ್ಲಿ ಭಾಗಿಯಾಗಿದ್ದು, ಆತನ ವಿರುದ್ಧವೇ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಗೊತ್ತಾಯಿತೋ, ಆಗ ಬಾಲ ಸುಟ್ಟ ಬೆಂಕಿನಂತಾದ ಕಾಂಗ್ರೆಸ್ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ.

ಇದುವರೆಗೆ ಬ್ಯಾಂಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮೋದಿ ಅವರನ್ನೇ ಟೀಕಿಸುತ್ತಿದ್ದ ರಾಹುಲ್ ಗಾಂಧಿ, ಈಗ ಎರಡು ದಿನದಿಂದ ಸುಮ್ಮನಾಗಿದ್ದಾರೆ. ಅಷ್ಟರಮಟ್ಟಿಗೆ ತಾನೇ ತೋಡಿದ ಹಳ್ಳಕ್ಕೆ ಕಾಂಗ್ರೆಸ್ ಜಾರಿಬಿದ್ದಿದೆ.

 

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search