• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ಯಾಂಕ್ ಹಗರಣದ ಕುರಿತು ಮಾತಾಡಿದ್ದ ಕಾಂಗ್ರೆಸ್ ಅಮರಿಂದರ್ ಅಳಿಯನ ಅವಾಂತರವಾದ ಕೂಡಲೇ ಟ್ವೀಟ್ ಡಿಲೀಟ್ ಮಾಡಿತು!

TNN Correspondent Posted On February 27, 2018


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಬಾಲಿವುಡ್ ನಟಿ ಶ್ರೀದೇವಿ ಮೃತಪಟ್ಟ ಬಳಿಕ, ಅವರ ಸಾವಿಗೆ ಸಂತಾಪ ಸೂಚಿಸುವಲ್ಲಿ ರಾಜಕೀಯ ಕುತಂತ್ರ ಮಾಡಿದ್ದ ಕಾಂಗ್ರೆಸ್, ಬಳಿಕ ಟೀಕೆಗಳು ವ್ಯಕ್ತವಾದ ಹಿನ್ನೆಲೆ ತಾನು ಮಾಡಿದ ರಾಜಕೀಯ ಪ್ರೇರಿತ ಟ್ವೀಟ್ ಅನ್ನೇ ಡಿಲೀಟ್ ಮಾಡಿತ್ತು.

ಈಗ ಇದೇ ಕಾಂಗ್ರೆಸ್ಸಿನ ಮತ್ತೊಂದು ಊಸರವಳ್ಳಿತನ ಬಯಲಾಗಿದ್ದು, ಬ್ಯಾಂಕಿಂಗ್ ಹಗರಣದಲ್ಲಿ ತಾನು ತೋಡಿದ ಹಳ್ಳಕ್ಕೇ ತಾನೇ ಬಿದ್ದ ಹಿನ್ನೆಲೆಯಲ್ಲಿ ಟ್ವೀಟ್ ಡಿಲೀಟ್ ಮಾಡಿದೆ.

ಹೌದು, ಪಂಜಾಬಿನಲ್ಲಿ ಸಿಂಬಾಹೋಲಿ ಶುಗರ್ ಕಂಪನಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನಿಂದ ಸುಮಾರು 200 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಸುದ್ದಿಯಾಗುತ್ತಲೇ ಎಚ್ಚೆತ್ತುಕೊಂಡ ಕಾಂಗ್ರೆಸ್ “ನರೇಂದ್ರ ಮೋದಿ ಅವರ ಮೂಗಿನ ಕೆಳಗೆ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ” ಎಂದು ಟ್ವೀಟ್ ಮಾಡಿತ್ತು.

ಆದರೆ ಯಾವಾಗ ಹಗರಣದಲ್ಲಿ ಸಿಎಂ ಅಮರಿಂದರ್ ಸಿಂಗ್ ಅಳಿಯ (ಮಗಳ ಗಂಡ) ಸಹ ಹಗರಣದಲ್ಲಿ ಭಾಗಿಯಾಗಿದ್ದು, ಆತನ ವಿರುದ್ಧವೇ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಗೊತ್ತಾಯಿತೋ, ಆಗ ಬಾಲ ಸುಟ್ಟ ಬೆಂಕಿನಂತಾದ ಕಾಂಗ್ರೆಸ್ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ.

ಇದುವರೆಗೆ ಬ್ಯಾಂಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮೋದಿ ಅವರನ್ನೇ ಟೀಕಿಸುತ್ತಿದ್ದ ರಾಹುಲ್ ಗಾಂಧಿ, ಈಗ ಎರಡು ದಿನದಿಂದ ಸುಮ್ಮನಾಗಿದ್ದಾರೆ. ಅಷ್ಟರಮಟ್ಟಿಗೆ ತಾನೇ ತೋಡಿದ ಹಳ್ಳಕ್ಕೆ ಕಾಂಗ್ರೆಸ್ ಜಾರಿಬಿದ್ದಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search