• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಪಿಎಂ ವಿರುದ್ಧ ಮತ ನೀಡಿದಕ್ಕೆ ಮಹಿಳೆ ಕೊಲೆ

TNN Correspondent Posted On February 27, 2018


  • Share On Facebook
  • Tweet It

ಅಗರ್ತಲಾ: ದೇಶದಲ್ಲಿ ಕಮ್ಯುನಿಸ್ಟರ್ ವಿಕೃತ ಮನಸ್ಥಿತಿಯ ಕುಕೃತ್ಯಗಳು ಮುಂದುವರಿದಿದ್ದು, ಕೇರಳದಲ್ಲಿ ವಿರೋಧ ಪಕ್ಷಗಳ, ಭಿನ್ನ ಸಿದ್ಧಾಂತ ಹೊಂದಿರುವವರ ಮೇಲೆ ಹಲ್ಲೆ ಮಾಡುವುದು, ಹಿಂಸಿಸುವುದು, ಕೊಲೆ ಮಾಡುವ ವಿಕೃತ ಕೃತ್ಯಗಳು ಸಾಮಾನ್ಯವೆಂಬತಾಗಿದೆ. ಇದೀಗ ಕಮ್ಯುನಿಸ್ಟ್ ವಿಕೃತ ಮನಸ್ಥಿತಿ ಮತ್ತೊಮ್ಮೆ ಅನಾವರಣವಾಗಿದ್ದು, ತ್ರಿಪುರಾದಲ್ಲಿ ಸಿಪಿಎಂ ಪಕ್ಷಕ್ಕೆ ಮತ ನೀಡಿಲ್ಲ ಎಂದು ಮಹಿಳೆಯೊಬ್ಬಳನ್ನು ಹೀನಾಯವಾಗಿ ಸಂಬಂಧಿಗಳೇ ಕೊಲೆ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ.

 ತ್ರಿಪುರಾದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ವಿರುದ್ಧ ಮತ ಚಲಾಯಿಸಿದ್ದಾಳೆ ಎಂದು ಮಹಿಳೆಯೊಬ್ಬಳನ್ನು ಕೊಲೆ ಮಾಡುವ ಮೂಲಕ ಕಮ್ಯುನಿಸ್ಟರು ಮತ್ತೊಮ್ಮೆ ತಮ್ಮ ವಿಕೃತ ಮನಸ್ಥಿತಿಯನ್ನು ಸಾರಿದ್ದಾರೆ. ಮಹಿಳೆಯ ಮಾವ ಮತ್ತು ಭಾವನೇ ಸಿಪಿಎಂ ವಿರುದ್ಧ ಮತ ನೀಡಿದ್ದಾಳೆ ಎಂದು ರಾತ್ರಿ ತೀವ್ರ ಕಿರುಕುಳ ನೀಡಿ, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಕಿರಾತಕರ ಕೃತ್ಯವನ್ನು ನೋಡಿದ ಅಕ್ಕಪಕ್ಕದವರೂ ಮಹಿಳೆಯ ರಕ್ಷಣೆಗೆ ಧಾವಿಸಿದಾಗ ಕೊಲೆಗಾರರು ಓಡಿ ಹೋಗಿದ್ದಾರೆ. ಈ ಕುರಿತು ಮಹಿಳೆಯ ಪತಿ ಮೂವರ ವಿರುದ್ಧ ದೂರು ನೀಡಿದ್ದು, ಇದುವರೆಗೆ ಯಾರನ್ನು ಬಂಧಿಸಿಲ್ಲ

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search