• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಣ್ಣದೋಕುಳಿಯ ಹಬ್ಬಕ್ಕೆ ಕೇಂದ್ರ ಸಹಕಾರ, 500 ವಿಶೇಷ ರೈಲು ಬಿಡುಗಡೆ

TNN Correspondent Posted On February 28, 2018


  • Share On Facebook
  • Tweet It

ದೆಹಲಿ: ಸದಾ ಜನಪರ ಯೋಜನೆಗಳನ್ನು ಕೈಗೊಳ್ಳುವ ಕೇಂದ್ರ ಸರ್ಕಾರ, ಜನರಿಗೆ ತೊಂದರೆಯಾಗದಂತೆ ಹಬ್ಬ, ಹರಿದಿನಗಳಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುತ್ತಾ ಜನರಿಗೆ ಸಹಕರಿಸುತ್ತಿದೆ. ಇದೀಗ ಹಿಂದೂಗಳು ಅತ್ಯಂತ ಅದ್ದೂರಿ, ಶ್ರದ್ಧೆ, ಭಕ್ತಿ, ಸಂಭ್ರಮದಿಂದ ಆಚರಿಸುವ ಹೋಳಿ ಹಬ್ಬದ ನಿಮಿತ್ತ ರೈಲುಗಳಲ್ಲಿ ದಟ್ಟಣೆ ತಪ್ಪಿಸಲು 500 ವಿಶೇಷ ರೈಲುಗಳನ್ನು ಬಿಡುಗಡೆ ಮಾಡುವ ಮೂಲಕ ಅನುಕೂಲ ಕಲ್ಪಿಸಿದೆ.

ಈ ಕುರಿತು ಪಟ್ಟಿ ಬಿಡುಗಡೆ ಮಾಡಿರುವ ಭಾರತೀಯ ರೈಲ್ವೆ ಇಲಾಖೆ ವಿಶೇಷ ಅತಿ ಹೆಚ್ಚು ಜನಸಂಖ್ಯೆ ಇರುವ ಮತ್ತು ಅದ್ದೂರಿಯಾಗಿ ಸಾಮೂಹಿಕ ಹೋಳಿ ಆಚರಿಸುವ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರ್ ಗಳಿಗೆ ನಾನಾ ರಾಜ್ಯಗಳಿಂದ ವಿಶೇಷ ರೈಲುಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಮಾರ್ಚ್ 2 ರಂದು ದೇಶಾದ್ಯಂತ ಹೋಳಿ ಹಬ್ಬ ಆಚರಿಸುತ್ತಿದ್ದು, ದೆಹಲಿ, ಉತ್ತರ ಪ್ರದೇಶ, ಜಮ್ಮು, ಜಾರ್ಖಂಡ್ ಮಧ್ಯೆ ಅತಿ ಹೆಚ್ಚು ರೈಲುಗಳನ್ನು ಬಿಡುಗಡೆ ಮಾಡಲಾಗುತ್ತಿದೆ.  ಕಳೆದ ವರ್ಷ 440 ವಿಶೇಷ ರೈಲುಗಳನ್ನು ಬಿಡುಗಡೆ ಮಾಡುವ ಮೂಲಕ ಹಿಂದೂಗಳಿಗೆ ಹೋಳಿ ಹಬ್ಬದ ವೇಳೆ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಕೂಲ ಕಲ್ಪಿಸಿಕೊಟ್ಟಿತ್ತು. ಇದೀಗ ಪ್ರಸಕ್ತ ವರ್ಷವೂ ಹೋಳಿ ಹಬ್ಬದ ವೇಳೆ ಸಂಚರಿಸುವ ಜನರಿಗೆ ಅನುಕೂಲವಾಗಲಿ, ರೈಲಿನಲ್ಲಿ ದಟ್ಟಣೆಗೆ ತಡೆಯೊಡ್ಡುವ ಉದ್ದೇಶದಿಂದ ದೇಶಾದ್ಯಂತ 500 ವಿಶೇಷ ರೈಲುಗಳನ್ನು ಬಿಡುಗಡೆ ಮಾಡಲಾಗಿದೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search