• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಣ್ಣದೋಕುಳಿಯ ಹಬ್ಬಕ್ಕೆ ಕೇಂದ್ರ ಸಹಕಾರ, 500 ವಿಶೇಷ ರೈಲು ಬಿಡುಗಡೆ

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಜನಪರ ಯೋಜನೆಗಳನ್ನು ಕೈಗೊಳ್ಳುವ ಕೇಂದ್ರ ಸರ್ಕಾರ, ಜನರಿಗೆ ತೊಂದರೆಯಾಗದಂತೆ ಹಬ್ಬ, ಹರಿದಿನಗಳಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುತ್ತಾ ಜನರಿಗೆ ಸಹಕರಿಸುತ್ತಿದೆ. ಇದೀಗ ಹಿಂದೂಗಳು ಅತ್ಯಂತ ಅದ್ದೂರಿ, ಶ್ರದ್ಧೆ, ಭಕ್ತಿ, ಸಂಭ್ರಮದಿಂದ ಆಚರಿಸುವ ಹೋಳಿ ಹಬ್ಬದ ನಿಮಿತ್ತ ರೈಲುಗಳಲ್ಲಿ ದಟ್ಟಣೆ ತಪ್ಪಿಸಲು 500 ವಿಶೇಷ ರೈಲುಗಳನ್ನು ಬಿಡುಗಡೆ ಮಾಡುವ ಮೂಲಕ ಅನುಕೂಲ ಕಲ್ಪಿಸಿದೆ.

ಈ ಕುರಿತು ಪಟ್ಟಿ ಬಿಡುಗಡೆ ಮಾಡಿರುವ ಭಾರತೀಯ ರೈಲ್ವೆ ಇಲಾಖೆ ವಿಶೇಷ ಅತಿ ಹೆಚ್ಚು ಜನಸಂಖ್ಯೆ ಇರುವ ಮತ್ತು ಅದ್ದೂರಿಯಾಗಿ ಸಾಮೂಹಿಕ ಹೋಳಿ ಆಚರಿಸುವ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರ್ ಗಳಿಗೆ ನಾನಾ ರಾಜ್ಯಗಳಿಂದ ವಿಶೇಷ ರೈಲುಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಮಾರ್ಚ್ 2 ರಂದು ದೇಶಾದ್ಯಂತ ಹೋಳಿ ಹಬ್ಬ ಆಚರಿಸುತ್ತಿದ್ದು, ದೆಹಲಿ, ಉತ್ತರ ಪ್ರದೇಶ, ಜಮ್ಮು, ಜಾರ್ಖಂಡ್ ಮಧ್ಯೆ ಅತಿ ಹೆಚ್ಚು ರೈಲುಗಳನ್ನು ಬಿಡುಗಡೆ ಮಾಡಲಾಗುತ್ತಿದೆ.  ಕಳೆದ ವರ್ಷ 440 ವಿಶೇಷ ರೈಲುಗಳನ್ನು ಬಿಡುಗಡೆ ಮಾಡುವ ಮೂಲಕ ಹಿಂದೂಗಳಿಗೆ ಹೋಳಿ ಹಬ್ಬದ ವೇಳೆ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಕೂಲ ಕಲ್ಪಿಸಿಕೊಟ್ಟಿತ್ತು. ಇದೀಗ ಪ್ರಸಕ್ತ ವರ್ಷವೂ ಹೋಳಿ ಹಬ್ಬದ ವೇಳೆ ಸಂಚರಿಸುವ ಜನರಿಗೆ ಅನುಕೂಲವಾಗಲಿ, ರೈಲಿನಲ್ಲಿ ದಟ್ಟಣೆಗೆ ತಡೆಯೊಡ್ಡುವ ಉದ್ದೇಶದಿಂದ ದೇಶಾದ್ಯಂತ 500 ವಿಶೇಷ ರೈಲುಗಳನ್ನು ಬಿಡುಗಡೆ ಮಾಡಲಾಗಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search