• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಗುತ್ತಿದೆ ಕಾಂಗ್ರೆಸ್ ಬಂಡವಾಳ, ಕೇಂದ್ರ ಮಾಜಿ ಸಚಿವ ಚಿದಂಬರ ಪುತ್ರ ಬಂಧನ

TNN Correspondent Posted On February 28, 2018
0


0
Shares
  • Share On Facebook
  • Tweet It

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರಿಗಳ ವಿರುದ್ಧ, ವಿಶೇಷವಾಗಿ ಕಾಂಗ್ರೆಸ್ ಪೋಷಿತ ಭ್ರಷ್ಟಾಚಾರಿಗಳ ಒಂದೋಂದೆ ಹಗರಣಗಳು ಹೊರ ಬರುತ್ತಿದ್ದು, ಇದೀಗ ಐಎನ್‌ಎಕ್ಸ್‌ ಮೀಡಿಯಾದಲ್ಲಿ ನಡೆದ ಅಕ್ರಮ ವಹಿವಾಟಿನ ಕುರಿತು ಆರೋಪ ಹೊತ್ತಿರುವ ಕೇಂದ್ರದ ಮಾಜಿ ಸಚಿವ ಚಿದಂಬರಂ ಪುತ್ರನನ್ನು ಸಿಬಿಐ ಬಂಧಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ಕಾರ್ತಿ ಅವರ ಲೆಕ್ಕ ಪರಿಶೋಧಕ ಎಸ್‌. ಭಾಸ್ಕರ ರಾಮನ್‌ ಅವರನ್ನು ಹೊಸದಿಲ್ಲಿಯಲ್ಲಿ ಬಂಧಿಸಲಾಗಿತ್ತು. ಇದೀಗ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯ ಷರತ್ತು ಉಲ್ಲಂಘಿಸಿ ಮಾರಿಷಸ್ ನಿಂದ ಹೂಡಿಕೆ ಮಾಡಿರುವ ಪ್ರಕರಣದಲ್ಲಿ ತೆರಿಗೆ ವಂಚನೆ ತನಿಖೆ ಮೇಲೆ ಚಿದಂಬರಂ ಪುತ್ರ ಕಾರ್ತಿ ಮುಂದಾಗಿದ್ದರು. ಈ ಆರೋಪದ ಮೇಲೆ ಸಿಬಿಐ ಚೆನ್ನೈ ಏರ್‌ಪೋರ್ಟ್‌ನಲ್ಲಿ ಕಾರ್ತಿ ಚಿದಂಬರಂರನ್ನು ಬಂಧಿಸಿದೆ.
ಷರತ್ತುಗಳನ್ನು ಉಲ್ಲಂಘಿಸಿ ಮಾರಿಷಸ್‌ನಿಂದ ಹೂಡಿಕೆ ಪ್ರಕರಣದಲ್ಲಿ ತೆರಿಗೆ ವಂಚನೆ ತನಿಖೆ ಮೇಲೆ ಪ್ರಭಾವ ಬೀರಲು ಕಾರ್ತಿ ಮುಂದಾಗಿದ್ದರು. ಅವರು ಐಎನ್‌ಎಕ್ಸ್‌ ಮೀಡಿಯಾದಿಂದ ಹಣ ಪಡೆದಿರುವ ಬಗ್ಗೆ ರಾಷ್ಟ್ರೀಯ ತನಿಖಾ ತಂಡ  ವಿಚಾರಣೆ ಕೈಗೊಂಡಿತ್ತು. ತನಿಖಾ ತಂಡವು ಹತ್ತು ಲಕ್ಷ ರೂ. ವೋಚರ್‌ ವಶಕ್ಕೆ ಪಡೆದಿದೆ.
ಐಎನ್‌ಎಕ್ಸ್‌ ಮೀಡಿಯಾ ಕೇಸ್‌ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ಕೋರಿ ಕಳೆದ ವಾರ ಕಾರ್ತಿ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲು ಏರಿದ್ದರು. ತನಿಖಾ ತಂಡವು ಜನವರಿ 18ರಂದು ಕಾರ್ತಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಫೆ.2ರಂದು ಸಮನ್ಸ್‌ ನೀಡಿತ್ತು. ಐಎನ್‌ಎಕ್ಸ್‌ ಮೀಡಿಯಾ ಕೇಸ್‌ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ಕೋರಿ ಕಳೆದ ವಾರ ಕಾರ್ತಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search