• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಗುತ್ತಿದೆ ಕಾಂಗ್ರೆಸ್ ಬಂಡವಾಳ, ಕೇಂದ್ರ ಮಾಜಿ ಸಚಿವ ಚಿದಂಬರ ಪುತ್ರ ಬಂಧನ

TNN Correspondent Posted On February 28, 2018
0


0
Shares
  • Share On Facebook
  • Tweet It

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರಿಗಳ ವಿರುದ್ಧ, ವಿಶೇಷವಾಗಿ ಕಾಂಗ್ರೆಸ್ ಪೋಷಿತ ಭ್ರಷ್ಟಾಚಾರಿಗಳ ಒಂದೋಂದೆ ಹಗರಣಗಳು ಹೊರ ಬರುತ್ತಿದ್ದು, ಇದೀಗ ಐಎನ್‌ಎಕ್ಸ್‌ ಮೀಡಿಯಾದಲ್ಲಿ ನಡೆದ ಅಕ್ರಮ ವಹಿವಾಟಿನ ಕುರಿತು ಆರೋಪ ಹೊತ್ತಿರುವ ಕೇಂದ್ರದ ಮಾಜಿ ಸಚಿವ ಚಿದಂಬರಂ ಪುತ್ರನನ್ನು ಸಿಬಿಐ ಬಂಧಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ಕಾರ್ತಿ ಅವರ ಲೆಕ್ಕ ಪರಿಶೋಧಕ ಎಸ್‌. ಭಾಸ್ಕರ ರಾಮನ್‌ ಅವರನ್ನು ಹೊಸದಿಲ್ಲಿಯಲ್ಲಿ ಬಂಧಿಸಲಾಗಿತ್ತು. ಇದೀಗ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯ ಷರತ್ತು ಉಲ್ಲಂಘಿಸಿ ಮಾರಿಷಸ್ ನಿಂದ ಹೂಡಿಕೆ ಮಾಡಿರುವ ಪ್ರಕರಣದಲ್ಲಿ ತೆರಿಗೆ ವಂಚನೆ ತನಿಖೆ ಮೇಲೆ ಚಿದಂಬರಂ ಪುತ್ರ ಕಾರ್ತಿ ಮುಂದಾಗಿದ್ದರು. ಈ ಆರೋಪದ ಮೇಲೆ ಸಿಬಿಐ ಚೆನ್ನೈ ಏರ್‌ಪೋರ್ಟ್‌ನಲ್ಲಿ ಕಾರ್ತಿ ಚಿದಂಬರಂರನ್ನು ಬಂಧಿಸಿದೆ.
ಷರತ್ತುಗಳನ್ನು ಉಲ್ಲಂಘಿಸಿ ಮಾರಿಷಸ್‌ನಿಂದ ಹೂಡಿಕೆ ಪ್ರಕರಣದಲ್ಲಿ ತೆರಿಗೆ ವಂಚನೆ ತನಿಖೆ ಮೇಲೆ ಪ್ರಭಾವ ಬೀರಲು ಕಾರ್ತಿ ಮುಂದಾಗಿದ್ದರು. ಅವರು ಐಎನ್‌ಎಕ್ಸ್‌ ಮೀಡಿಯಾದಿಂದ ಹಣ ಪಡೆದಿರುವ ಬಗ್ಗೆ ರಾಷ್ಟ್ರೀಯ ತನಿಖಾ ತಂಡ  ವಿಚಾರಣೆ ಕೈಗೊಂಡಿತ್ತು. ತನಿಖಾ ತಂಡವು ಹತ್ತು ಲಕ್ಷ ರೂ. ವೋಚರ್‌ ವಶಕ್ಕೆ ಪಡೆದಿದೆ.
ಐಎನ್‌ಎಕ್ಸ್‌ ಮೀಡಿಯಾ ಕೇಸ್‌ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ಕೋರಿ ಕಳೆದ ವಾರ ಕಾರ್ತಿ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲು ಏರಿದ್ದರು. ತನಿಖಾ ತಂಡವು ಜನವರಿ 18ರಂದು ಕಾರ್ತಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಫೆ.2ರಂದು ಸಮನ್ಸ್‌ ನೀಡಿತ್ತು. ಐಎನ್‌ಎಕ್ಸ್‌ ಮೀಡಿಯಾ ಕೇಸ್‌ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ಕೋರಿ ಕಳೆದ ವಾರ ಕಾರ್ತಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

0
Shares
  • Share On Facebook
  • Tweet It




Trending Now
ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
Tulunadu News July 2, 2025
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
  • Popular Posts

    • 1
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 2
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 3
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 4
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 5
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!

  • Privacy Policy
  • Contact
© Tulunadu Infomedia.

Press enter/return to begin your search