• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮಾಡಿದರು ಮೋಡಿ, ಜಿಎಸ್ಟಿ ವಿರೋಧಿಗಳೇ ಜಿಡಿಪಿ ದರ ನೋಡಿ ಮಾತಾಡಿ

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಮಹತ್ತರ ಯೋಜನೆ ಜಾರಿಗೆ ತರಲಿ, ಅದನ್ನು ಸುಖಾಸುಮ್ಮನೆ ವಿರೋಧಿಸಲೆಂದೇ ಕೆಲವು ಪಡೆಗಳು ಬಕಪಕ್ಷಿಗಳಂತೆ ಕಾಯುತ್ತವೆ.

ಅದಕ್ಕೆ ನೋಟು ನಿಷೇಧ, ಜಿಎಸ್ಟಿ ಜಾರಿ, ತ್ರಿವಳಿ ತಲಾಖ್ ರದ್ದು ಮಸೂದೆ, ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ… ಹೀಗೆ ಯಾವುದೇ ಪ್ರಮುಖ ನಿರ್ಧಾರ ಕೈಗೊಂಡರೂ ಮೋದಿ ಅವರನ್ನು ತೆಗಳಿಯೇ ತೆಗಳಿದ್ದಾರೆ. ಹಾಗೆಯೇ ತಮ್ಮ ತೆಗಳಿಕೆಯೇ ಸುಳ್ಳು ಎಂಬುದು ಪ್ರತಿ ಬಾರಿಯೂ ಸಾಬೀತಾಗಿದೆ.

ಅದರಲ್ಲೂ ಕೇಂದ್ರ ಸರ್ಕಾರ ಭ್ರಷ್ಟಾಚಾರ ತೊಲಗಿಸಲು ಹಾಗೂ ತೆರಿಗೆ ಪದ್ಧತಿ ಸುಧಾರಣೆ ಮಾಡಲು ನೋಟುನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗಲಂತೂ ಈ ಮೋದಿ ವಿರೋಧಿ ಪಡೆ ಆರ್ಥಿಕ ತಜ್ಞರಂತೆ, ಭಾರತದ ಆರ್ಥಿಕತೆ ಕುಸಿಯುತ್ತದೆ, ಜಿಡಿಪಿ ದರ ನೋಡಿ ಕುಸಿಯುತ್ತಿದೆ, ಮೋದಿ ಅವರು ದೇಶದ ವಿತ್ತೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿದರು ಎಂದು ಬೊಬ್ಬೆ ಹಾಕಿದರು.

ಆದರೆ ಏನಾಯಿತು ನೋಡಿ. ಭಾರತದ ನೋಟು ನಿಷೇಧ ಹಾಗೂ ಜಿಎಸ್ಟಿ ದೇಶದ ಆರ್ಥಿಕತೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದ್ದು, ಭಾರತದ ಜಿಡಿಪಿ ಜಿಂಕೆಯಂತೆ ನೆಗೆಯುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಇದುವರೆಗೆ ಇದ್ದ ಭಾರತದ ಜಿಡಿಪಿ ಶೇ.6.5 ರಿಂದ ಶೇ.7.2ನ್ನು ತಲುಪುವ ಮೂಲಕ ದೇಶದ ಅಭಿವೃದ್ಧಿಯ ಮಾನದಂಡವಾಗಿ ಕಾಣುತ್ತಿದೆ.

ಕಳೆದ ಸೆಪ್ಟೆಂಬರ್ ನಲ್ಲಿ ಶೇ.6.3ರಷ್ಟಿದ್ದ ಜಿಡಿಪಿ ವರ್ಷಾಂತ್ಯದ ವೇಳೆಗೆ 6.5 ತಲುಪಿತ್ತು. ಪ್ರಸಕ್ತ ವರ್ಷದಲ್ಲಿ ಈ ದರ ಶೇ.7.1 ತಲುಪಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಜಿಡಿಪಿ ದರದಲ್ಲಿ ಬೆಳವಣಿಗೆಯಾಗಿದ್ದು, 7.2 ತಲುಪಿದೆ. ಆ ಮೂಲಕ ಜಿಎಸ್ಟಿ, ನೋಟು ನಿಷೇಧ ವಿರೋಧಿಸಿದವರಿಗೆ ಸರಿಯಾದ ಉತ್ತರವೇ ಸಿಕ್ಕಂತಾಗಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search