• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೇಟಿಗೂ ಮುನ್ನವೇ ಮೋದಿಗೆ ಮನಸೋತ ಜೋರ್ಡಾನ್, ವೀಸಾ ನೀಡಲು ಒಪ್ಪಿಗೆ

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರಿಗೆ ಇಂದು ಇಡೀ ವಿಶ್ವವೇ ಗೌರವ ನೀಡುತ್ತಿದೆ. ಮೋದಿ ಅವರು ಪ್ರಧಾನಿಯಾಗುತ್ತಲೇ ಅಮೆರಿಕ ಕೆಂಪು ಹಾಸು ಹಾಕಿ ಸ್ವಾಗತಿಸಿತು, ಚೀನಾ ಸಹ ಭಾರತವೆಂದರೆ ಭಯ ಬೀಳುವಂತಾಯಿತು, ಸೌದಿ ಹಿಂದೂ ದೇವಾಲಯವೇ ನಿರ್ಮಿಸಲು ಮುಂದಾಯಿತು.

ಹೀಗೆ ಭಾರತದ ಘನತೆಯನ್ನು ಮೋದಿ ಅವರು ಹೆಚ್ಚಿಸುತ್ತಿರುವ ಬೆನ್ನಲ್ಲೇ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಗೌರವ ಸಿಕ್ಕಿದ್ದು, ಮೋದಿ ಅವರನ್ನು ಭೇಟಿಗೂ ಮುನ್ನವೇ ಜೋರ್ಡಾನ್ ಗೆ ತೆರಳಲು ಭಾರತೀಯರಿಗೆ ವೀಸಾ ನೀಡುವುದಾಗಿ ಜೋರ್ಡಾನ್ ಸರ್ಕಾರ ಘೋಷಿಸಿದೆ.

ಹೌದು, ಶುಕ್ರವಾರ ಜೋರ್ಡಾನ್ ಅರಸ ಕಿಂಗ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅದಕ್ಕೂ ಮೋದಲೇ ಜೋರ್ಡಾನ್ ಮಹತ್ತರ ನಿರ್ಧಾರವೊಂದು ಪ್ರಕಟಿಸಿದ್ದು, ಜೋರ್ಡಾನ್ ಗೆ ಭೇಟಿ ನೀಡುವ ಭಾರತೀಯರಿಗೆ ವೀಸಾ ಸೌಲಭ್ಯ ಒದಗಿಸುವುದಾಗಿ ಅಲ್ಲಿನ ಸರ್ಕಾರ ತಿಳಿಸಿದೆ.

ಅಲ್ಲದೆ ಜೋರ್ಡಾನ್ ಅರಸ ಭಾರತಕ್ಕೆ ಭೇಟಿ ನೀಡಿ, ದ್ವಿಪಕ್ಷೀಯ ಮಾತುಕತೆ ನಡೆಸುವ ಜತೆಗೆ, ಉಭಯ ರಾಷ್ಟ್ರಗಳ ನಡುವೆ ಮಹತ್ತರ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎರಡೂ ದೇಶಗಳ ನಡುವೆ ಆರೋಗ್ಯ, ರಕ್ಷಣೆ, ಪರಸ್ಪರ ಸಹಕಾರ, ಉತ್ತಮ ಸೌಹಾರ್ದತೆ, ವ್ಯಾಪಾರ, ಸಂವಹನ ಸೇರಿ ಹಲವು ಕ್ಷೇತ್ರಗಳಲ್ಲಿ ಭಾರತ ಹಾಗೂ ಜೋರ್ಡಾನ್ ನಾಯಕರು ಮಹತ್ತರ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search