• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೇಟಿಗೂ ಮುನ್ನವೇ ಮೋದಿಗೆ ಮನಸೋತ ಜೋರ್ಡಾನ್, ವೀಸಾ ನೀಡಲು ಒಪ್ಪಿಗೆ

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರಿಗೆ ಇಂದು ಇಡೀ ವಿಶ್ವವೇ ಗೌರವ ನೀಡುತ್ತಿದೆ. ಮೋದಿ ಅವರು ಪ್ರಧಾನಿಯಾಗುತ್ತಲೇ ಅಮೆರಿಕ ಕೆಂಪು ಹಾಸು ಹಾಕಿ ಸ್ವಾಗತಿಸಿತು, ಚೀನಾ ಸಹ ಭಾರತವೆಂದರೆ ಭಯ ಬೀಳುವಂತಾಯಿತು, ಸೌದಿ ಹಿಂದೂ ದೇವಾಲಯವೇ ನಿರ್ಮಿಸಲು ಮುಂದಾಯಿತು.

ಹೀಗೆ ಭಾರತದ ಘನತೆಯನ್ನು ಮೋದಿ ಅವರು ಹೆಚ್ಚಿಸುತ್ತಿರುವ ಬೆನ್ನಲ್ಲೇ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಗೌರವ ಸಿಕ್ಕಿದ್ದು, ಮೋದಿ ಅವರನ್ನು ಭೇಟಿಗೂ ಮುನ್ನವೇ ಜೋರ್ಡಾನ್ ಗೆ ತೆರಳಲು ಭಾರತೀಯರಿಗೆ ವೀಸಾ ನೀಡುವುದಾಗಿ ಜೋರ್ಡಾನ್ ಸರ್ಕಾರ ಘೋಷಿಸಿದೆ.

ಹೌದು, ಶುಕ್ರವಾರ ಜೋರ್ಡಾನ್ ಅರಸ ಕಿಂಗ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅದಕ್ಕೂ ಮೋದಲೇ ಜೋರ್ಡಾನ್ ಮಹತ್ತರ ನಿರ್ಧಾರವೊಂದು ಪ್ರಕಟಿಸಿದ್ದು, ಜೋರ್ಡಾನ್ ಗೆ ಭೇಟಿ ನೀಡುವ ಭಾರತೀಯರಿಗೆ ವೀಸಾ ಸೌಲಭ್ಯ ಒದಗಿಸುವುದಾಗಿ ಅಲ್ಲಿನ ಸರ್ಕಾರ ತಿಳಿಸಿದೆ.

ಅಲ್ಲದೆ ಜೋರ್ಡಾನ್ ಅರಸ ಭಾರತಕ್ಕೆ ಭೇಟಿ ನೀಡಿ, ದ್ವಿಪಕ್ಷೀಯ ಮಾತುಕತೆ ನಡೆಸುವ ಜತೆಗೆ, ಉಭಯ ರಾಷ್ಟ್ರಗಳ ನಡುವೆ ಮಹತ್ತರ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎರಡೂ ದೇಶಗಳ ನಡುವೆ ಆರೋಗ್ಯ, ರಕ್ಷಣೆ, ಪರಸ್ಪರ ಸಹಕಾರ, ಉತ್ತಮ ಸೌಹಾರ್ದತೆ, ವ್ಯಾಪಾರ, ಸಂವಹನ ಸೇರಿ ಹಲವು ಕ್ಷೇತ್ರಗಳಲ್ಲಿ ಭಾರತ ಹಾಗೂ ಜೋರ್ಡಾನ್ ನಾಯಕರು ಮಹತ್ತರ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search