• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕ ಸ್ಥಳದಲ್ಲೇ ಕಡಬ ಸಿಎ ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ:-ಇಂದು ಕಡಬ ಬಂದ್ ಗೆ ಕರೆ!

TNN Correspondent Posted On July 17, 2017
0


0
Shares
  • Share On Facebook
  • Tweet It

ಕಡಬ ಸಿ ಎ ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರಿಗೆ ಭಾನುವಾರ ಸಂಜೆ ಕಡಬ ದ ಮುಖ್ಯ ಪೇಟೆಯಲ್ಲಿ  ಐದು ಜನರ ತಂಡವೊಂದು ಹಲ್ಲೆ ನಡೆಸಿದ್ದು, ಕಡಬದಲ್ಲಿ ಕೆಲವು ಕಾಲ ಉದ್ವಿಘ್ನ ವಾತಾವರಣ ಉಂಟಾಗಿದೆ. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್, ನಗರದ ಯಶೋಧಾ ಸೂಪರ್ ಮಾರ್ಕೆಟ್‌ಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸಿ ಜೀಪಿನ ಹತ್ತಿರ ಆಗಮಿಸುತ್ತಿದ್ದಾಗ  ಏಕಾಏಕಿ ಮುಗಿಬಿದ್ದ  ಆಕ್ರಮಣಕಾರರು ಕಬ್ಬಿಣದ ರಾಡ್ ನಿಂದ  ಯದ್ವಾತದ್ವಾ ಹಲ್ಲೆನಡೆಸಿದ್ದಾರೆ.

ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ರಮೇಶ್ ಕಲ್ಪುರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕುಟ್ರುಪಾಡಿಯ ನಿವಾಸಿಗಳಾದ ಪ್ರಕಾಶ್ ಕೊಲ್ಯದ ಕಟ್ಟ ತಿನ್ಸನ್, ಸನೋಷ್, ಲಿಜೋ, ಸಂತೋಷ್ ಎಂದು ತಿಳಿದು ಬಂದಿದೆ. ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಕಡೆಗಳಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬಕ್ಕೆ ಜಮಾಹಿಸಿದರು. ಘಟನೆಯ ಹಿನ್ನೆಲೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಸೋಮವಾರದಂದು ಕಡಬ ಬಂದ್‌ಗೆ ಕರೆ ನೀಡಿದ್ದಾರೆ.

ಪೂರ್ವ ಯೋಜಿತ ಕೃತ್ಯ:- ಕಳೆದ ಒಂದು ವಾರದಿಂದ ಈ ಐದು ಜನರ ತಂಡ ಕಡಬ ಪೇಟೆಯಲ್ಲಿ ಸುತ್ತಾಡುತಿದ್ದರು. ಸದಾ ಜನ ಜಂಗುಳಿಯಿಂದ ಕೂಡಿರುವ ಕಡಬ ಪೇಟೆಗೆ ಗಸ್ತು ಪೊಲೀಸರನ್ನು ನೇಮಿಸಬೇಕು  ಎಂದು ಸಾರ್ವಜನಿಕರು  ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search