• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕ ಸ್ಥಳದಲ್ಲೇ ಕಡಬ ಸಿಎ ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ:-ಇಂದು ಕಡಬ ಬಂದ್ ಗೆ ಕರೆ!

TNN Correspondent Posted On July 17, 2017
0


0
Shares
  • Share On Facebook
  • Tweet It

ಕಡಬ ಸಿ ಎ ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರಿಗೆ ಭಾನುವಾರ ಸಂಜೆ ಕಡಬ ದ ಮುಖ್ಯ ಪೇಟೆಯಲ್ಲಿ  ಐದು ಜನರ ತಂಡವೊಂದು ಹಲ್ಲೆ ನಡೆಸಿದ್ದು, ಕಡಬದಲ್ಲಿ ಕೆಲವು ಕಾಲ ಉದ್ವಿಘ್ನ ವಾತಾವರಣ ಉಂಟಾಗಿದೆ. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್, ನಗರದ ಯಶೋಧಾ ಸೂಪರ್ ಮಾರ್ಕೆಟ್‌ಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸಿ ಜೀಪಿನ ಹತ್ತಿರ ಆಗಮಿಸುತ್ತಿದ್ದಾಗ  ಏಕಾಏಕಿ ಮುಗಿಬಿದ್ದ  ಆಕ್ರಮಣಕಾರರು ಕಬ್ಬಿಣದ ರಾಡ್ ನಿಂದ  ಯದ್ವಾತದ್ವಾ ಹಲ್ಲೆನಡೆಸಿದ್ದಾರೆ.

ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ರಮೇಶ್ ಕಲ್ಪುರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕುಟ್ರುಪಾಡಿಯ ನಿವಾಸಿಗಳಾದ ಪ್ರಕಾಶ್ ಕೊಲ್ಯದ ಕಟ್ಟ ತಿನ್ಸನ್, ಸನೋಷ್, ಲಿಜೋ, ಸಂತೋಷ್ ಎಂದು ತಿಳಿದು ಬಂದಿದೆ. ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಕಡೆಗಳಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬಕ್ಕೆ ಜಮಾಹಿಸಿದರು. ಘಟನೆಯ ಹಿನ್ನೆಲೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಸೋಮವಾರದಂದು ಕಡಬ ಬಂದ್‌ಗೆ ಕರೆ ನೀಡಿದ್ದಾರೆ.

ಪೂರ್ವ ಯೋಜಿತ ಕೃತ್ಯ:- ಕಳೆದ ಒಂದು ವಾರದಿಂದ ಈ ಐದು ಜನರ ತಂಡ ಕಡಬ ಪೇಟೆಯಲ್ಲಿ ಸುತ್ತಾಡುತಿದ್ದರು. ಸದಾ ಜನ ಜಂಗುಳಿಯಿಂದ ಕೂಡಿರುವ ಕಡಬ ಪೇಟೆಗೆ ಗಸ್ತು ಪೊಲೀಸರನ್ನು ನೇಮಿಸಬೇಕು  ಎಂದು ಸಾರ್ವಜನಿಕರು  ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search