• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕ ಸ್ಥಳದಲ್ಲೇ ಕಡಬ ಸಿಎ ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ:-ಇಂದು ಕಡಬ ಬಂದ್ ಗೆ ಕರೆ!

TNN Correspondent Posted On July 17, 2017
0


0
Shares
  • Share On Facebook
  • Tweet It

ಕಡಬ ಸಿ ಎ ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರಿಗೆ ಭಾನುವಾರ ಸಂಜೆ ಕಡಬ ದ ಮುಖ್ಯ ಪೇಟೆಯಲ್ಲಿ  ಐದು ಜನರ ತಂಡವೊಂದು ಹಲ್ಲೆ ನಡೆಸಿದ್ದು, ಕಡಬದಲ್ಲಿ ಕೆಲವು ಕಾಲ ಉದ್ವಿಘ್ನ ವಾತಾವರಣ ಉಂಟಾಗಿದೆ. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್, ನಗರದ ಯಶೋಧಾ ಸೂಪರ್ ಮಾರ್ಕೆಟ್‌ಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸಿ ಜೀಪಿನ ಹತ್ತಿರ ಆಗಮಿಸುತ್ತಿದ್ದಾಗ  ಏಕಾಏಕಿ ಮುಗಿಬಿದ್ದ  ಆಕ್ರಮಣಕಾರರು ಕಬ್ಬಿಣದ ರಾಡ್ ನಿಂದ  ಯದ್ವಾತದ್ವಾ ಹಲ್ಲೆನಡೆಸಿದ್ದಾರೆ.

ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ರಮೇಶ್ ಕಲ್ಪುರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕುಟ್ರುಪಾಡಿಯ ನಿವಾಸಿಗಳಾದ ಪ್ರಕಾಶ್ ಕೊಲ್ಯದ ಕಟ್ಟ ತಿನ್ಸನ್, ಸನೋಷ್, ಲಿಜೋ, ಸಂತೋಷ್ ಎಂದು ತಿಳಿದು ಬಂದಿದೆ. ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಕಡೆಗಳಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬಕ್ಕೆ ಜಮಾಹಿಸಿದರು. ಘಟನೆಯ ಹಿನ್ನೆಲೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಸೋಮವಾರದಂದು ಕಡಬ ಬಂದ್‌ಗೆ ಕರೆ ನೀಡಿದ್ದಾರೆ.

ಪೂರ್ವ ಯೋಜಿತ ಕೃತ್ಯ:- ಕಳೆದ ಒಂದು ವಾರದಿಂದ ಈ ಐದು ಜನರ ತಂಡ ಕಡಬ ಪೇಟೆಯಲ್ಲಿ ಸುತ್ತಾಡುತಿದ್ದರು. ಸದಾ ಜನ ಜಂಗುಳಿಯಿಂದ ಕೂಡಿರುವ ಕಡಬ ಪೇಟೆಗೆ ಗಸ್ತು ಪೊಲೀಸರನ್ನು ನೇಮಿಸಬೇಕು  ಎಂದು ಸಾರ್ವಜನಿಕರು  ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search