• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕ ಸ್ಥಳದಲ್ಲೇ ಕಡಬ ಸಿಎ ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ:-ಇಂದು ಕಡಬ ಬಂದ್ ಗೆ ಕರೆ!

TNN Correspondent Posted On July 17, 2017
0


0
Shares
  • Share On Facebook
  • Tweet It

ಕಡಬ ಸಿ ಎ ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರಿಗೆ ಭಾನುವಾರ ಸಂಜೆ ಕಡಬ ದ ಮುಖ್ಯ ಪೇಟೆಯಲ್ಲಿ  ಐದು ಜನರ ತಂಡವೊಂದು ಹಲ್ಲೆ ನಡೆಸಿದ್ದು, ಕಡಬದಲ್ಲಿ ಕೆಲವು ಕಾಲ ಉದ್ವಿಘ್ನ ವಾತಾವರಣ ಉಂಟಾಗಿದೆ. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್, ನಗರದ ಯಶೋಧಾ ಸೂಪರ್ ಮಾರ್ಕೆಟ್‌ಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸಿ ಜೀಪಿನ ಹತ್ತಿರ ಆಗಮಿಸುತ್ತಿದ್ದಾಗ  ಏಕಾಏಕಿ ಮುಗಿಬಿದ್ದ  ಆಕ್ರಮಣಕಾರರು ಕಬ್ಬಿಣದ ರಾಡ್ ನಿಂದ  ಯದ್ವಾತದ್ವಾ ಹಲ್ಲೆನಡೆಸಿದ್ದಾರೆ.

ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ರಮೇಶ್ ಕಲ್ಪುರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕುಟ್ರುಪಾಡಿಯ ನಿವಾಸಿಗಳಾದ ಪ್ರಕಾಶ್ ಕೊಲ್ಯದ ಕಟ್ಟ ತಿನ್ಸನ್, ಸನೋಷ್, ಲಿಜೋ, ಸಂತೋಷ್ ಎಂದು ತಿಳಿದು ಬಂದಿದೆ. ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಕಡೆಗಳಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬಕ್ಕೆ ಜಮಾಹಿಸಿದರು. ಘಟನೆಯ ಹಿನ್ನೆಲೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಸೋಮವಾರದಂದು ಕಡಬ ಬಂದ್‌ಗೆ ಕರೆ ನೀಡಿದ್ದಾರೆ.

ಪೂರ್ವ ಯೋಜಿತ ಕೃತ್ಯ:- ಕಳೆದ ಒಂದು ವಾರದಿಂದ ಈ ಐದು ಜನರ ತಂಡ ಕಡಬ ಪೇಟೆಯಲ್ಲಿ ಸುತ್ತಾಡುತಿದ್ದರು. ಸದಾ ಜನ ಜಂಗುಳಿಯಿಂದ ಕೂಡಿರುವ ಕಡಬ ಪೇಟೆಗೆ ಗಸ್ತು ಪೊಲೀಸರನ್ನು ನೇಮಿಸಬೇಕು  ಎಂದು ಸಾರ್ವಜನಿಕರು  ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search