• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಉಗ್ರರನ್ನು ಹೊಡೆದುರುಳಿಸುವ ಜತೆಗೆ ಐಸಿಸ್ ಅಸ್ತಿತ್ವಕ್ಕೂ ಅವಕಾಶ ಕೊಟ್ಟಿಲ್ಲ!

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಸಕ್ತ ಸಾಲಿನಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತದ ಮೇಲೆ ಹಲವು ಬಾರಿ ದಾಳಿ ಮಾಡಿದ್ದಾರೆ. ಪಾಕಿಸ್ತಾನಿ ಸೈನಿಕರೇ 50ಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ತಿಳಿದುಬಂದಿದೆ. ಪ್ರತಿ ಬಾರಿ ದಾಳಿ ಮಾಡಿದಾಗಲೂ ಸೈನಿಕರನ್ನೇ ಗುರಿಯಾಗಿಸಿದೆ. ಕೆಲವೊಮ್ಮೆ ಸಾರ್ವಜನಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ.

ಇದನ್ನೆಲ್ಲ ಅವಲೋಕಿಸಿದಾಗ, ಕಾಶ್ಮೀರದಲ್ಲಿ ಪದೇಪದೆ ನಡೆಯುತ್ತಿರುವ ದಾಳಿಯನ್ನು ಗಮನಿಸಿದಾಗ, ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಸಂಘಟನೆ ನೆಲೆಯೂರಿದೆಯಾ? ಐಸಿಎಸ್ ಉಗ್ರರು ಜಮ್ಮು-ಕಾಶ್ಮೀರದ ಕಾಡುಗಳಲ್ಲಿ ಅವಿತಿದ್ದಾರಾ? ಈ ಸಂಘಟನೆ ಕಾಶ್ಮೀರದ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಜತೆ ಕೈ ಜೋಡಿಸಿದೆಯಾ ಎಂಬ ಕುರಿತು ಅನುಮಾನಗಳು ಮೂಡಿದ್ದವು. ಚರ್ಚೆಗಳು ಶುರುವಾಗಿದ್ದವು.

ಆದರೆ ನಮ್ಮ ಸೈನಿಕರು ಪಾಕಿಸ್ತಾನಿ ಸೈನಿಕರ ಗುಂಡಿಗೆ ಪ್ರತಿ ಗುಂಡು ಹಾರಿಸಿ, ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಿ, ದಿಟ್ಟ ಹೋರಾಟ ನಡೆಸುವ ಜತೆಗೆ, ಐಸಿಸ್ಸಿನ ಲವಲೇಶವೂ ಜಮ್ಮು-ಕಾಶ್ಮೀರವನ್ನು ಪ್ರವೇಶಿಸಲು ಬಿಟ್ಟಿಲ್ಲ ಎಂಬುದು ಖಚಿತವಾಗಿದೆ. ಆ ಮೂಲಕ ನಮ್ಮ ಯೋಧರು ದಕ್ಷ ಹೋರಾಟದ ಜತೆಗೆ, ಮುನ್ನೆಚ್ಚರಿಕೆಯಿಂದಲೂ ಇದ್ದಾರೆ ಎಂಬುದು ಸಾಬೀತಾಗಿದೆ.

ಹೌದು, ಈ ಕುರಿತು ಕೇಂದ್ರ ಗೃಹ ಸಚಿವಾಲಯವೇ ಸ್ಪಷ್ಟನೆ ನೀಡಿದ್ದು, ಜಮ್ಮು-ಕಾಶ್ಮೀರದಲ್ಲಿ ಐಸಿಎಸ್ ಉಗ್ರ ಸಂಘಟನೆಯ ಯಾವುದೇ ಉಗ್ರರು, ಐಸಿಸ್ ಘಟಕದ ಅಸ್ತಿತ್ವ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಫಾರೂಕ್ ಅಹ್ಮದ್ ಯಾಟೂ ಎಂಬುವವರನ್ನು ಉಗ್ರರು ಭಾನುವಾರ ಹತ್ಯೆ ಮಾಡಿದ ಬಳಿಕ, ಕಣಿವೆ ರಾಜ್ಯದಲ್ಲಿ ಐಸಿಸ್ ಸಂಘಟನೆ ನೆಲೆಯೂರಿದೆ ಎಂಬ ಅನುಮಾನ ಬಲವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವಾಲಯ ಮಾಹಿತಿ ಸಂಗ್ರಹಿಸಿದ್ದು, ಐಸಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಸ್ಪಷ್ಟಪಡಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search