• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶಾದ್ಯಂತ ಏಕಕಾಲದಲ್ಲೇ ಚುನಾವಣೆ ನಡೆಸಲು ಮೋದಿ, ಅಮಿತ್ ಷಾ ಮಾಡಿರುವ ಯೋಜನೆ ಏನು ಗೊತ್ತಾ?

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರಚನೆಯಾದ ಮೇಲೆ ಭಾರತದಲ್ಲಿ ಮಹತ್ತರ ಹಾಗೂ ದಿಟ್ಟ ಬದಲಾವಣೆಗಳಾಗುತ್ತಿರುವ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್ ಷಾ ಜೋಡಿ, ಮತ್ತೊಂದು ಮಹತ್ವದ ಬದಲಾವಣೆಗೆ ಸಜ್ಜಾಗಿದೆ ಎಂದು ತಿಳಿದುಬಂದಿದೆ.

ಹೌದು, ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ಎಂಬ ಕಲ್ಪನೆ ಮೂಡಿಸಿ, ಅದನ್ನು ಸಾಕಾರಗೊಳಿಸಲು ಈ ಜೋಡಿ ಮುಂದಾಗಿದ್ದು, ಈ ಕುರಿತು ಚರ್ಚಿಸಲು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಡೆಸುವ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಮೇಲೂ ಮೋದಿ-ಶಾ ಕಣ್ಣಿಟ್ಟಿದ್ದು, ಗೆಲುವಿಗೆ ತಂತ್ರ ರೂಪಿಸುವ ಕುರಿತು ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹಿಸುತ್ತದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರ ಕಲ್ಯಾಣಕ್ಕಾಗಿ ಯಾವ ಯೋಜನೆ ಜಾರಿಗೊಳಿಸಬೇಕು, ಬಡವರ ಪರ ಆಡಳಿತ ನೀಡಲು ಯಾವ ಯೋಜನೆ ಸಹಕಾರಿ? ಅಭಿವೃದ್ಧಿಗಾಗಿ ಏನು ಮಾಡಬೇಕು? ಇದುವರೆಗೂ ಜಾರಿಗೆ ತಂದ ಯೋಜನೆಗಳು ಎಷ್ಟರಮಟ್ಟಿಗೆ ಪರಿಣಾಮ ಬೀರಿವೆ? ಆಗಬೇಕಾದ ಸುಧಾರಣೆಗಳಾವವು? ಎಂಬುದರ ಕುರಿತು ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಈ ಎಲ್ಲ ಅಂಶಗಳಲ್ಲಿ ಮಹತ್ತರವಾಗಿ ದೇಶಾದ್ಯಂತ ಏಕಕಾಲದಲ್ಲೇ ಚುನಾವಣೆ ನಡೆಸುವ ಕುರಿತು ಚರ್ಚೆ ಮಾಡಲಾಗುತ್ತದೆ ಎಂಬ ಅಂಶ ಗಮನ ಸೆಳೆದಿದ್ದು, ಅದಕ್ಕಾಗಿ ಸರ್ಕಾರ ಯಾವ ನಡೆ ಇಡುತ್ತದೆ? ಹೇಗೆ ಸಿದ್ಧತೆ ಮಾಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ. ಅಷ್ಟಕ್ಕೂ ಮೋದಿ ಎಂದರೇನೆ ಕುತೂಹಲ ಅಲ್ಲವೇ?

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search