• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಗಾ ದೇಶದ ಯಾವುದೇ ಬಿಜೆಪಿ ಮುಖಂಡರೊಂದಿಗೂ ಚರ್ಚೆಗೆ ಬರಲಿ, ಅವರ ಬುದ್ಧಿಮತ್ತೆ ತಿಳಿಯುತ್ತೇ: ಸ್ಮೃತಿ ಇರಾನಿ ಸವಾಲು

TNN Correspondent Posted On March 1, 2018
0


0
Shares
  • Share On Facebook
  • Tweet It

ದೆಹಲಿ: ಸದಾ ತಮ್ಮ ಎಡವಟ್ಟುಗಳ ಮೂಲಕ ಜನರನ್ನು ನಕ್ಕು ನಗಿಸುವ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲು ಹಾಕಿದ್ದು, ರಾಹುಲ್ ಗಾಂಧಿ ದೇಶದ ಯಾವುದೇ ಮೂಲೆಯ ಬಿಜೆಪಿ ಕಾರ್ಯಕರ್ತ, ಮುಖಂಡರೊಂದಿಗೂ ಬಹಿರಂಗ ಚರ್ಚೆಗೆ ಬಂದರೂ ಉತ್ತರ ನೀಡಲಾಗುತ್ತದೆ. ನನ್ನೊಂದಿಗೆ ಬಹಿರಂಗ ಚರ್ಚೆಗೆ ಬಂದರೂ ಸರಿ ಎಂದು ಸವಾಲು ಹಾಕಿದ್ದಾರೆ.

ಕಲ್ಕತ್ತಾದಲ್ಲಿ ನಡೆದ ಸಂವಾದದಲ್ಲಿ  ರಾಹುಲ್ ಗಾಂಧಿಯವರ ಬಗ್ಗೆ ಸಾರ್ವಜನಿಕರ ಬಳಿ ಬೆಳೆಯುತ್ತಿರುವ ಅಭಿಪ್ರಾಯದ ಬಗ್ಗೆ ಬಿಜೆಪಿ ಕಳವಳಕ್ಕೊಳಗಾಗಿದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿರುವ ಸ್ಮೃತಿ ಇರಾನಿ ‘ರಾಹುಲ್ ಗಾಂಧಿಯವರ ಬಗ್ಗೆ ವಾಸ್ತವ ಅರಿಯಲು ಬಹಿರಂಗ ಚರ್ಚೆಗೆ ಬರಲಿ. ಬಹಿರಂಗ ಚರ್ಚೆಗೆ ಬಂದಾಗ ಮಾತ್ರ ದೇಶದ ಸಾಮಾನ್ಯ ಜನರಿಗೆ ರಾಹುಲ್ ಗಾಂಧಿಯವರ ಮುಖವಾಡ ಮತ್ತು ಬುದ್ಧಿಮತ್ತೆ ತಿಳಿಯಲಿದೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯ ಯಾವುದೇ ಮುಖಂಡ, ದೇಶದ ಯಾವುದೇ ಸ್ಥಳದಲ್ಲೂ ಚರ್ಚೆ ಏರ್ಪಡಿಸಿದ್ದರೂ ರಾಹುಲ್ ಗಾಂಧಿಯನ್ನು ಎದುರಿಸಬಹುದು. ಸಂವಾದ, ಚರ್ಚೆಯಲ್ಲಿ ರಾಹುಲ್ ಗಾಂಧಿಯವರ ವಾಸ್ತವ ಹೊರಬರುತ್ತೆ, ಅವರ ಬುದ್ಧಿಮತ್ತೆಯ ಅನಾವರಣವಾಗುತ್ತದೆ. ಅವರು ನನ್ನೊಂದಿಗೂ ಬಹಿರಂಗ ಚರ್ಚೆಗೆ ಬರುವುದಾದರೇ, ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search