• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಗಾ ದೇಶದ ಯಾವುದೇ ಬಿಜೆಪಿ ಮುಖಂಡರೊಂದಿಗೂ ಚರ್ಚೆಗೆ ಬರಲಿ, ಅವರ ಬುದ್ಧಿಮತ್ತೆ ತಿಳಿಯುತ್ತೇ: ಸ್ಮೃತಿ ಇರಾನಿ ಸವಾಲು

TNN Correspondent Posted On March 1, 2018
0


0
Shares
  • Share On Facebook
  • Tweet It

ದೆಹಲಿ: ಸದಾ ತಮ್ಮ ಎಡವಟ್ಟುಗಳ ಮೂಲಕ ಜನರನ್ನು ನಕ್ಕು ನಗಿಸುವ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲು ಹಾಕಿದ್ದು, ರಾಹುಲ್ ಗಾಂಧಿ ದೇಶದ ಯಾವುದೇ ಮೂಲೆಯ ಬಿಜೆಪಿ ಕಾರ್ಯಕರ್ತ, ಮುಖಂಡರೊಂದಿಗೂ ಬಹಿರಂಗ ಚರ್ಚೆಗೆ ಬಂದರೂ ಉತ್ತರ ನೀಡಲಾಗುತ್ತದೆ. ನನ್ನೊಂದಿಗೆ ಬಹಿರಂಗ ಚರ್ಚೆಗೆ ಬಂದರೂ ಸರಿ ಎಂದು ಸವಾಲು ಹಾಕಿದ್ದಾರೆ.

ಕಲ್ಕತ್ತಾದಲ್ಲಿ ನಡೆದ ಸಂವಾದದಲ್ಲಿ  ರಾಹುಲ್ ಗಾಂಧಿಯವರ ಬಗ್ಗೆ ಸಾರ್ವಜನಿಕರ ಬಳಿ ಬೆಳೆಯುತ್ತಿರುವ ಅಭಿಪ್ರಾಯದ ಬಗ್ಗೆ ಬಿಜೆಪಿ ಕಳವಳಕ್ಕೊಳಗಾಗಿದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿರುವ ಸ್ಮೃತಿ ಇರಾನಿ ‘ರಾಹುಲ್ ಗಾಂಧಿಯವರ ಬಗ್ಗೆ ವಾಸ್ತವ ಅರಿಯಲು ಬಹಿರಂಗ ಚರ್ಚೆಗೆ ಬರಲಿ. ಬಹಿರಂಗ ಚರ್ಚೆಗೆ ಬಂದಾಗ ಮಾತ್ರ ದೇಶದ ಸಾಮಾನ್ಯ ಜನರಿಗೆ ರಾಹುಲ್ ಗಾಂಧಿಯವರ ಮುಖವಾಡ ಮತ್ತು ಬುದ್ಧಿಮತ್ತೆ ತಿಳಿಯಲಿದೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯ ಯಾವುದೇ ಮುಖಂಡ, ದೇಶದ ಯಾವುದೇ ಸ್ಥಳದಲ್ಲೂ ಚರ್ಚೆ ಏರ್ಪಡಿಸಿದ್ದರೂ ರಾಹುಲ್ ಗಾಂಧಿಯನ್ನು ಎದುರಿಸಬಹುದು. ಸಂವಾದ, ಚರ್ಚೆಯಲ್ಲಿ ರಾಹುಲ್ ಗಾಂಧಿಯವರ ವಾಸ್ತವ ಹೊರಬರುತ್ತೆ, ಅವರ ಬುದ್ಧಿಮತ್ತೆಯ ಅನಾವರಣವಾಗುತ್ತದೆ. ಅವರು ನನ್ನೊಂದಿಗೂ ಬಹಿರಂಗ ಚರ್ಚೆಗೆ ಬರುವುದಾದರೇ, ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search