• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಗಾ ದೇಶದ ಯಾವುದೇ ಬಿಜೆಪಿ ಮುಖಂಡರೊಂದಿಗೂ ಚರ್ಚೆಗೆ ಬರಲಿ, ಅವರ ಬುದ್ಧಿಮತ್ತೆ ತಿಳಿಯುತ್ತೇ: ಸ್ಮೃತಿ ಇರಾನಿ ಸವಾಲು

TNN Correspondent Posted On March 1, 2018
0


0
Shares
  • Share On Facebook
  • Tweet It

ದೆಹಲಿ: ಸದಾ ತಮ್ಮ ಎಡವಟ್ಟುಗಳ ಮೂಲಕ ಜನರನ್ನು ನಕ್ಕು ನಗಿಸುವ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲು ಹಾಕಿದ್ದು, ರಾಹುಲ್ ಗಾಂಧಿ ದೇಶದ ಯಾವುದೇ ಮೂಲೆಯ ಬಿಜೆಪಿ ಕಾರ್ಯಕರ್ತ, ಮುಖಂಡರೊಂದಿಗೂ ಬಹಿರಂಗ ಚರ್ಚೆಗೆ ಬಂದರೂ ಉತ್ತರ ನೀಡಲಾಗುತ್ತದೆ. ನನ್ನೊಂದಿಗೆ ಬಹಿರಂಗ ಚರ್ಚೆಗೆ ಬಂದರೂ ಸರಿ ಎಂದು ಸವಾಲು ಹಾಕಿದ್ದಾರೆ.

ಕಲ್ಕತ್ತಾದಲ್ಲಿ ನಡೆದ ಸಂವಾದದಲ್ಲಿ  ರಾಹುಲ್ ಗಾಂಧಿಯವರ ಬಗ್ಗೆ ಸಾರ್ವಜನಿಕರ ಬಳಿ ಬೆಳೆಯುತ್ತಿರುವ ಅಭಿಪ್ರಾಯದ ಬಗ್ಗೆ ಬಿಜೆಪಿ ಕಳವಳಕ್ಕೊಳಗಾಗಿದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿರುವ ಸ್ಮೃತಿ ಇರಾನಿ ‘ರಾಹುಲ್ ಗಾಂಧಿಯವರ ಬಗ್ಗೆ ವಾಸ್ತವ ಅರಿಯಲು ಬಹಿರಂಗ ಚರ್ಚೆಗೆ ಬರಲಿ. ಬಹಿರಂಗ ಚರ್ಚೆಗೆ ಬಂದಾಗ ಮಾತ್ರ ದೇಶದ ಸಾಮಾನ್ಯ ಜನರಿಗೆ ರಾಹುಲ್ ಗಾಂಧಿಯವರ ಮುಖವಾಡ ಮತ್ತು ಬುದ್ಧಿಮತ್ತೆ ತಿಳಿಯಲಿದೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯ ಯಾವುದೇ ಮುಖಂಡ, ದೇಶದ ಯಾವುದೇ ಸ್ಥಳದಲ್ಲೂ ಚರ್ಚೆ ಏರ್ಪಡಿಸಿದ್ದರೂ ರಾಹುಲ್ ಗಾಂಧಿಯನ್ನು ಎದುರಿಸಬಹುದು. ಸಂವಾದ, ಚರ್ಚೆಯಲ್ಲಿ ರಾಹುಲ್ ಗಾಂಧಿಯವರ ವಾಸ್ತವ ಹೊರಬರುತ್ತೆ, ಅವರ ಬುದ್ಧಿಮತ್ತೆಯ ಅನಾವರಣವಾಗುತ್ತದೆ. ಅವರು ನನ್ನೊಂದಿಗೂ ಬಹಿರಂಗ ಚರ್ಚೆಗೆ ಬರುವುದಾದರೇ, ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search