• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಗಾ ಅಂದ್ರ ರಾಷ್ಟ್ರಕ್ಕೆ ಗಂಡಾಂತರ, ಸದಾನಂದರ ಗೌಡರ ಪ್ರತಿಕ್ರಿಯೆಗೆ ಪೆಚ್ಚಾದ ಕೈನಾಯಕರು

TNN Correspondent Posted On March 1, 2018
0


0
Shares
  • Share On Facebook
  • Tweet It

ಬೆಂಗಳೂರು: ವಿಶ್ವವೇ ಮೆಚ್ಚುತ್ತಿರುವ, ಕಠಿಣ ಆರ್ಥಿಕ ನೀತಿಗಳನ್ನು ಜಾರಿಗೆ ತಂದರೂ ರಾಷ್ಟ್ರದ್ಲಲಿ ಹೊಸ ಶಕೆ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರರನ್ನು ಕೇವಲ ವಿರೋಧಕ್ಕಾಗಿ ವಿರೋಧಿಸುವ ಮೂಲಕ ತಮ್ಮ ತೆವಲು ತೀರಿಸಿಕೊಳ್ಳುತ್ತಿರುವ ಕಾಂಗ್ರೆಸ್ಸಿಗರು ಹಲವು ಬಾರಿ ಜನರಿಂದಲೇ ಛೀಮಾರಿ ಹಾಕಿಸಿಕೊಂಡಿದ್ದು ಇದೆ. ಇದೀಗ ರಾಜ್ಯದ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಪ್ರಧಾನಿ ನರೇಂದ್ರ ಮೋದಿ ಅವರ ನಮೋ ಹೆಸರಿಗೆ ನಮಗೆ ಮೋಸ ಎಂದು ಹೇಳಿದಕ್ಕೆ ಕೇಂದ್ರ ಸಚಿವ ಸದಾನಂದಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ದಿನೇಶ್ ಗುಂಡಾರಾವ್ ಮುಟ್ಟಿನೋಡುಕೊಳ್ಳುವಂತಾಗಿದೆ.

ಸದಾನಂದಗೌಡರು ಕೊಟ್ಟಿರುವ ಪ್ರತಿಕ್ರಿಯೆ ಏನು ಗೊತ್ತೆ

‘ಮೋದಿಯವರ ಹವಾಕ್ಕೆ ದಿ(ಕೆಟ್ಟ) , ದಿ(ಗಿಲಾದ) ಗುಂಡು ರಾಯರೇ ಪ್ರತಿಯೊಂದು ಪದಕ್ಕೆ ಅರ್ಥ ಕಟ್ಟುವುದು ನಮಗೂ ಚೆನ್ನಾಗಿ ಗೊತ್ತು ನೀವು ಕಾಂಗ್ರೆಸ್ ಸಂಸ್ಕೃತಿ ಸ್ವಲ್ಪ ಬಿಟ್ಟು ಗಂಭೀರ ರಾಜಕೀಯ ಮಾಡಿರಿ ನಾವೂನೂ ರಾಗಾ ಎಂದರೆ ರಾಜ್ಯಕ್ಕೆ , ರಾಷ್ಟ್ರಕ್ಕೆ ಗಂಡಾಂತರ ಎನ್ನೋಣವೇ’ ಇದು ಸದಾನಂದರ ಗೌಡರ ಟ್ವೀಟ್.

ರಾಗಾ ಅಂದ್ರೆ: ರಾಷ್ಟ್ರಕ್ಕೆ ಗಂಡಾಂತರ

ಹೌದಲ್ಲವೇ.. ಸದಾನಂದ ಗೌಡರ ಈ ಪ್ರತಿಕ್ರಿಯೆಯಲ್ಲಿ ಎಂತಹ ವಾಸ್ತವಾಂಶ ಅಡಗಿದೆ. ಇತ್ತ ದೇಶದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಚೀನಾದ ಡೋಕ್ಲಾಂ ಗಡಿ ವಿವಾದಲ್ಲಿದ್ದರೇ, ಅತ್ತ ಈ ಪುಣ್ಯಾತ್ಮ ರಾಗಾ ಚೀನಾ ರಾಯಬಾರಿಗಳೊಂದಿಗೆ ಮಾತುಕತೆ ನಡೆಸುತ್ತಾರೆ. ದೇಶವಿರೋಧಿ ಘೋಷಣೆ, ಭಾರತ ತುಕ್ಡೆ ಮಾಡುತ್ತೇವೆ, ಸಂಸತ್ ಮೇಲೆ ದಾಳೀ ಮಾಡಿದ ಭಯೋತ್ಪಾದಕ ಅಫ್ಜಲ್ ಗುರುವನ್ನು ಬೆಂಬಲಿಸಿದ ಕೊಳಕರ ಬೆಂಬಲಕ್ಕೆ ನಿಲುತ್ತಾರೆ ರಾಹುಲ್ ಗಾಂಧಿ.

ಅದಕ್ಕೆ ತಾನೇ ರಾಹುಲ್ ಗಾಂಧಿ ಪ್ರತಿ ನಡೆಯೂ ನಕಾರಾತ್ಮಕವಾಗಿಯೇ ಇರುತ್ತೆ. ದೇಶದ ದೊಡ್ಡ ಪಕ್ಷದ ನಾಯಕನಾಗಿ ಸಕರಾತ್ಮಕ  ಸಲಹೆ ನೀಡುವುದನ್ನು ಬಿಟ್ಟು, ಅಧಿಕಾರದ ಲಾಲಸೆಗಾಗಿ ದೇಶವಿದ್ರೋಹಿ ಕೃತ್ಯಗಳಲ್ಲಿ ಭಾಗಿಯಾಗುವವವರ ಜೊತೆ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದೇ ಅಲ್ಲವೇ ಸದಾನಂದ ಗೌಡ ಅವರು ಹೇಳಿದ ವಾಸ್ತವ.

ಮೋದಿಯವರ ಹವಾಕ್ಕೆ ದಿ(ಕೆಟ್ಟ) , ದಿ(ಗಿಲಾದ) ಗುಂಡು ರಾಯರೇ ಪ್ರತಿಯೊಂದು ಪದಕ್ಕೆ ಅರ್ಥ ಕಟ್ಟುವುದು ನಮಗೂ ಚೆನ್ನಾಗಿ ಗೊತ್ತು ನೀವು ಕಾಂಗ್ರೆಸ್ ಸಂಸ್ಕೃತಿ ಸ್ವಲ್ಪ ಬಿಟ್ಟು ಗಂಭೀರ ರಾಜಕೀಯ ಮಾಡಿರಿ ನಾವೂನೂ ರಾಗಾ ಎಂದರೆ ರಾಜ್ಯಕ್ಕೆ , ರಾಷ್ಟ್ರಕ್ಕೆ ಗಂಡಾಂತರ ಎನ್ನೋಣವೇ ? @dineshgrao @INCKarnataka https://t.co/QC4xNATPSO

— Sadananda Gowda (@DVSadanandGowda) March 1, 2018

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search