• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೋಳಿ ನಿಮಿತ್ತ ಹಿಂದೂಗಳಿಗೆ ಸರ್ಕಾರಿ ರಜೇ ಘೋಷಿಸಿದ ಪಾಕ್ ಸಿಂದ್ ಸರ್ಕಾರ

TNN Correspondent Posted On March 2, 2018
0


0
Shares
  • Share On Facebook
  • Tweet It

ಕರಾಚಿ: ಸದಾ ಹಿಂದೂಗಳ ವಿರುದ್ಧ ದ್ವೇಷ ಕಾರುತ್ತಿದ್ದ ಪಾಕಿಸ್ತಾನದ ಸರ್ಕಾರಗಳು ಇದೀಗ ಬದಲಾಗುತ್ತಿದ್ದು, ಪಾಕಿಸ್ತಾನದಲ್ಲಿ ವಾಸಿಸುತ್ತಿರುವ ಹಿಂದೂಗಳ ಹಬ್ಬ ಆಚರಣೆಗೂ ಪ್ರೇರಣೆ ನೀಡುತ್ತಿವೆ. ಇದೀಗ ಪಾಕಿಸ್ತಾನದ ಸಿಂದ್ ಪ್ರಾಂತ್ಯದ ಸ್ಥಳೀಯ ಸರ್ಕಾರ ಹೋಳಿ ಹಬ್ಬದ ನಿಮಿತ್ತ ಹಿಂದೂಗಳಿಗೆ ಸರ್ಕಾರಿ ರಜೆ ಘೋಷಿಸಿದೆ.

ಸಿಂದ್ ಪ್ರಾಂತ್ಯದಲ್ಲಿರುವ ಹಿಂದೂ ಸರ್ಕಾರಿ ನೌಕರರು, ಕಾರ್ಮಿಕರು, ಸಾರ್ವಜನಿಕರ ವಲಯದ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುವವರು, ಸ್ಥಳೀಯ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಹಿಂದೂಗಳಿಗೆ ರಜೆ ಘೋಷಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೇ ಸಿಂದ್ ಪ್ರಾಂತ್ಯದ ಮುಖ್ಯಮಂತ್ರಿ ಮುರದ್ ಅಲಿ ಶಾ ಹಿಂದೂ ಸಮುದಾಯದವರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದು, ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಿಸಿ ಎಂದು ಸಲಹೆ ನೀಡಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಸಿಂದ್ ಪ್ರಾಂತ್ಯದ ಹಿಂದೂಗಳು ಸರ್ಕಾರಕ್ಕೆ ಧನ್ಯವಾದ ಹೇಳಿದ್ದು, ರಾಜ್ಯದ ಹಿಂದೂಗಳ ಭಾವನೆಗಳಿಗೆ ಬೆಲೆ ನೀಡಿ, ಹಬ್ಬದ ಆಚರಣೆಗೆ ಸಹಕಾರ ನೀಡಿದ್ದು, ಹಿಂದೂಗಳ ಸಂತೋಷ ಹೆಚ್ಚಿಸಿದೆ ಎಂದು ಹಿಂದೂಗಳು ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search