• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಸ್ಥಾನಗಳನ್ನು ಕೆಡವಿ ಕಟ್ಟಿದ ಮಸೀದಿ ಸ್ಥಳವನ್ನು ಹಿಂದೂಗಳಿಗೆ ಬಿಟ್ಟುಕೊಡಿ: ರಿಜ್ವಿ ಆಗ್ರಹ

TNN Correspondent Posted On March 2, 2018
0


0
Shares
  • Share On Facebook
  • Tweet It

ಲಖನೌ: ಭಾರತದಲ್ಲಿ ಮುಸ್ಲಿಂ ಮತಾಂಧ ಆಡಳಿತಗಾರರ ಅಟ್ಟಹಾಸಕ್ಕೆ ಬಲಿಯಾಗಿರುವ ಹಿಂದೂ ದೇವಾಲಯಗಳನ್ನು ಒಡೆದು ಕಟ್ಟಿರುವ ಮಸೀದಿಗಳನ್ನು ಹಿಂದೂಗಳಿಗೆ ಹಿಂದಿರುಗಿಸಿ ಎಂದು ಉತ್ತರ ಪ್ರದೇಶದ ಶಿಯಾ ವಕ್ಭ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಸಲಹೆ ನೀಡಿದ್ದಾರೆ.

ಈ ಕುರಿತು ಆಲ್-ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ (ಎಐಐಪಿಪಿಬಿ) ಅಧ್ಯಕ್ಷ ಮೌಲಾನಾ ರಾಬಿ ಹಸನ್ ನಾದ್ವಿ ಅವರಿಗೆ ಪತ್ರ ಬರೆದಿರುವ ವಾಸೀಮ್ ರಿಜ್ವಿ ಹಿಂದೂಗಳ ಪಾವನ ಕ್ಷೇತ್ರ, ರಾಮ ಜನಿಸಿದ ಅಯೋಧ್ಯ ರಾಮಜನ್ಮಭೂಮಿ ಸೇರಿ ದೇಶದಲ್ಲಿರುವ  ಒಟ್ಟು ಒಂಬತ್ತು ವಿವಾದಿತ ಭೂಮಿಗಳನ್ನು ಹಿಂದೂಗಳಿಗೆ ಮರಳಿ ನೀಡಬೇಕು ಎಂದು ಮುಸ್ಲಿಂ ಬೋರ್ಡ್ ಗೆ ಒತ್ತಾಯಿಸಿದ್ದಾರೆ.

ಬೇರೆ ಧರ್ಮಗಳ ಧಾರ್ಮಿಕ ಸ್ಥಳಗಳನ್ನು ನಾಶಪಡಿಸಿ ಮಸೀದಿ ನಿರ್ಮಿಸುವುದು ಇಸ್ಲಾಮಿನ ಕಾನೂನಿಗೆ ವಿರುದ್ಧವಾದದ್ದು. ಅಯೋಧ್ಯದ ಬಾಬರಿ ಮಸೀದಿ, ಮಥುರಾದ ಕೇಶವ ಮಂದಿರ, ವಾರಣಾಸಿಯ ವಿಶ್ವನಾಥ ದೇವಾಲಯ, ಅಹಮದಾಬಾದ್ ನ ಭದ್ರಕಾಳಿ ಮಂದಿರ, ಪಶ್ಚಿಮ ಬಂಗಾಳದ ಪಾಂಡುವಾದಲ್ಲಿನ ಗುಜರಾತ ಬಾತ್ನಾದಲ್ಲಿರುವ ರುದ್ರ ಮಹಾಲಯ, ಅಹಮದಾಬಾದ್ನ ಭದ್ರಕಾಳಿ ಮಂದಿರ, ಪಶ್ಚಿಮ ಬಂಗಾಳದ ಪಾಂಡುವಾದಲ್ಲಿನ ಅದೀನಾ ಮಸೀದಿ, ಮಧ್ಯಪ್ರದೇಶದ ವಿದಿಷಾದ ವಿಜಯಾ ದೇವಿ ಮಂದಿರ ಮತ್ತು ದೆಹಲಿಯ ಕುತುಬ್ ಮಿನಾರ್ ಮಸೀದಿಗಳನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಬೇರೆ ಬೇರೆ ಧರ್ಮಗಳ ಧಾರ್ಮಿಕ ಸ್ಥಳಗಳನ್ನು ನಾಶಪಡಿಸಿ ಮಸೀದಿ ನಿರ್ಮಿಸುವುದು ಇಸ್ಲಾಂ ಕಾನೂನಿಗೆ ವಿರುದ್ಧವಾದ್ದದ್ದು ಎಂದು ವಾಸೀಮ್ ರಿಜ್ವಿ ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search