• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓಲಾ ಕ್ಯಾಬ್ ಓಡಿಸುತ್ತಿದ್ದ ಆತ ಸೈನ್ಯ ಸೇರಿದ ಕತೆಯೇ ನಮಗೆಲ್ಲರಿಗೂ ಮಾದರಿ!

TNN Correspondent Posted On March 7, 2018
0


0
Shares
  • Share On Facebook
  • Tweet It

ನಾವು ಹಾಗೇನೆ, ನಮ್ಮ ಮನಸ್ಥಿತಿಯೂ ಒಂದೇನೇ. ನಮಗೆ ಉದ್ಯೋಗಕ್ಕೆ ಸರ್ಕಾರಿ ನೌಕರಿಯೇ ಬೇಕು, ಆದರೆ ಎಂಜಿನಿಯರ್ ಅಥವಾ ಡಾಕ್ಟರ್ ಆಗಬೇಕು. ಐದು, ಆರಂಕಿ ಸಂಬಳ ಬರುತ್ತಿರಬೇಕು ಹಾಗೂ ನಾವು ಎಂಟು ತಾಸು ಕೆಲಸ ಮಾಡಿ ರೆಸ್ಟ್ ತೆಗೆದುಕೊಳ್ಳಬೇಕು. ಆದರೆ ದೇಶಸೇವೆಯ ವಿಷಯ ಬಂದಾಗ ಮಾತ್ರ ಪಕ್ಕದ ಮನೆಯವನೇ ಸೈನ್ಯಕ್ಕೆ ಸೇರಬೇಕು.

ಹೀಗೆ, ಪಕ್ಕದ ಮನೆಯವನೊಬ್ಬ, ಓಲಾ ಕ್ಯಾಬ್ ಓಡಿಸುತ್ತಿದ್ದ ವ್ಯಕ್ತಿಯೊಬ್ಬ ಸೈನ್ಯಕ್ಕೆ ಸೇರಿದ್ದಾನೆ ಎಂಬುದೇ ನಮಗೆ ಮೆಚ್ಚುಗೆಯ ವಿಷಯ. ಹೌದು, ಚೆನ್ನೈನ ಜಿ.ಸಿ. ಓಂ ಪೈಥಾನೆ ಎಂಬಾತನೇ ಓಲಾ ಕ್ಯಾಬ್ ಓಡಿಸುತ್ತ, ಓಡಿಸುತ್ತ, ಈಗ ದೇಶಸೇವೆ ಮಾಡುವ ಅದೃಷ್ಟ ಗಿಟ್ಟಿಸಿಕೊಂಡಾತ.

ನನ್ನ ತಂದೆ ಕಾರು ಚಾಲಕನಾಗಿದ್ದ. ಆದರೆ ಒಂದು ದಿನ ನಡೆದ ರಸ್ತೆ ಅಪಘಾತದಲ್ಲಿ ಎರಡೂ ಕಾಲು ಕಳೆದುಕೊಂಡ. ಆಗ, ಬಿಎಸ್ಸಿ ಕೊನೇ ವರ್ಷದಲ್ಲಿ ಓದುತ್ತಿದ್ದ ನಾನು ಕುಟುಂಬಕ್ಕೆ ನೆರವಾಗಲೇಬೇಕಿತ್ತು. ಹಾಗಾಗಿ ನಾನೂ ಓಲಾ ಕ್ಯಾಬ್ ಡ್ರೈವರ್ ಆದೆ ಎನ್ನುತ್ತಾರೆ ಪೈಥಾನೆ.

ಆದರೆ ಅದೊಂದು ದಿನ ನಿವೃತ್ತ ಕರ್ನಲ್ ಒಬ್ಬರು ನನ್ನ ಕಾರು ಹತ್ತಿದರು. ನನ್ನ ಆಸಕ್ತಿ, ವಿಚಾರ ತಿಳಿದ ಅವರು ನೀನೇಕೆ ಸೇನೆ ಸೇರಬಾರದು ಎಂದರು. ಬಳಿಕ ಅವರೇ ಮಾರ್ಗದರ್ಶನ ನೀಡಿದರು. ಹಾಗಾಗಿ ನಾನು ಸೇನೆ ಸೇರಲು ಅನುಕೂಲವಾಯಿತು ಎಂದು ಸ್ಮರಿಸುತ್ತಾರೆ.

ಪ್ರಸ್ತುತ ಚೆನ್ನೈನ ಆಫೀಸರ್ ಟ್ರೇನಿಂಗ್ ಅಕಾಡೆಮಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪೈಥಾನೆ, ಸೇನಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಸುಮಾರು 257 ಕೆಡೆಟ್ಸ್ ಗಳಲ್ಲಿ ಈ ಮಾಜಿ ಓಲಾ ಚಾಲಕನೂ ಒಬ್ಬ ಎಂಬುದೇ ಹೆಮ್ಮೆಯ ವಿಷಯವಲ್ಲವೇ!

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 5
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...

  • Privacy Policy
  • Contact
© Tulunadu Infomedia.

Press enter/return to begin your search