• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ದ ಮಕ್ಕಳನ್ನೂ ಹಿಂದೂ-ಮುಸ್ಲಿಂ ಧರ್ಮದ ಆಧಾರದಲ್ಲಿ ಒಡೆದ ಕಾಂಗ್ರೆಸ್! ಚುನಾವಣೆ ಬಳಿಕ ಭಿಕ್ಷಾಂ ದೇಹಿ ಎನ್ನುತ್ತಾ?

Shrikanth Posted On March 7, 2018
0


0
Shares
  • Share On Facebook
  • Tweet It

ಕಳೆದ ವರ್ಷ ಕರಾವಳಿ ಭಾಗದ RSS ಮುಖಂಡ ಪ್ರಭಾಕರ ಭಟ್ಟರ ಕಲ್ಲಡ್ಕ ಶಾಲೆಗೆ ಸರಕಾರದ ವತಿಯಿಂದ ಬರುತ್ತಿದ್ದ ಅನುದಾನವನ್ನು ನೀತಿ ನಿಯಮಗಳ ನೆಪ ಒಡ್ಡಿ ಸಿಧ್ಧರಾಮಯ್ಯ ಸರಕಾರ ರದ್ದು ಮಾಡಿತ್ತು.ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ “ಭಿಕ್ಷಾಂ ದೇಹಿ” ಅಭಿಯಾನದ ಮೂಲಕ ಹಾಗೂ ರಾಜ್ಯ ಬಿಜೆಪಿ ನಾಯಕರು ಮನೆ ಮನೆಗೆ ತೆರಳಿ ಅಕ್ಕಿ ಸಂಗ್ರಹಿಸುವ ಮೂಲಕ ಮಕ್ಕಳಿಗೆ ಅನ್ನ ದೊರಕಿಸುವಲ್ಲಿ ಶ್ರಮವಹಿಸಿದ್ದರು.

ಆದರೆ ಇದೀಗ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಗೆ ಕೋಟಿಗಟ್ಟಲೆ ಹಣ ನೀಡಲು ಸಿಧ್ದರಾಮಯ್ಯ ಸರಕಾರ ಮುಂದಾಗಿದೆ.ಇದರಲ್ಲಿ ಸಚಿವ ಕೆ.ಜೆ.ಜಾರ್ಜ್ ರವರ ರಾಜಕೀಯ ಹಿತಾಸಕ್ತಿ ಅಡಗಿರುವ ಬಗ್ಗೆ ಅನುಮಾನ ಮೂಡುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಬಿಬಿಎಂಪಿಯಲ್ಲಿ ಹಣವಿಲ್ಲದ ಕಾರಣ ಆದಾಯದ ಮೂಲವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿ ಪಾಲಿಕೆ ಇದೆ.ಇಂತಹ ಸಂದರ್ಭದಲ್ಲಿ ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷೇತ್ರವಾದ ಸರ್ವಜ್ಞನಗರ ವಿಧಾನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅರೆಬಿಕ್ ಕಾಲೇಜಿನ ಅಭಿವೃದ್ಧಿಗೆ 10 ಕೋಟಿ ಹಾಗೂ ಜಾಮಿಯ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಫಂಡ್ ಟ್ರಸ್ಟ್ ಸ್ಕೂಲ್ ಜಾಮಿಯ ಉಲ್ ಉಲಾಮು ಗ್ರೂಪ್ ಶಾಲಾ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ಹಣವನ್ನು ಬಿಬಿಎಂಪಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಇದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಕಲ್ಲಡ್ಕ ಪ್ರಭಾಕರ ಭಟ್ ರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ನೀಡಲಾಗುತ್ತಿದ್ದ ಅನುದಾನಕ್ಕೆ ಕತ್ತರಿ ಹಾಕಿರುವ ಸರ್ಕಾರ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆ ಮೇಲೆ ಏಕೆ ಪ್ರೀತಿ ಎಂಬ ಪ್ರಶ್ನೆ ಮೂಡುತ್ತಿದೆ. ಫೆ.28 ರಂದು ಮಂಡನೆಯಾದ ಬಿಬಿಎಂಪಿ ಆಯವ್ಯಯದಲ್ಲಿ ಬರೋಬ್ಬರಿ 20 ಕೋಟಿ. ಖಾಸಗಿ ಶಿಕ್ಷಣ ಸಂಸ್ಥೆಗೆ ಘೋಷಿಸಿದ್ದು, ಇಸ್ಲಾಮಿಕ ಧರ್ಮದ ಮತದಾರರ ಓಲೈಕೆಗಾಗಿಯೇ ಕೋಟಿ ಕೋಟಿ ಅನುಧಾನ ಘೋಷಣೆ ಮಾಡಲಾಗಿದೆ ಎಂಬ ಅನುಮಾನ ಮೂಡಿದ್ದು, ಸಚಿವ ಜಾರ್ಜ್ ಮಾಸ್ಟರ್ ಪ್ಲ್ಯಾನ್ ಗೆ ಸಿದ್ಧರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿಯೇ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Shrikanth December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Shrikanth December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search