• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ದ ಮಕ್ಕಳನ್ನೂ ಹಿಂದೂ-ಮುಸ್ಲಿಂ ಧರ್ಮದ ಆಧಾರದಲ್ಲಿ ಒಡೆದ ಕಾಂಗ್ರೆಸ್! ಚುನಾವಣೆ ಬಳಿಕ ಭಿಕ್ಷಾಂ ದೇಹಿ ಎನ್ನುತ್ತಾ?

Shrikanth Posted On March 7, 2018
0


0
Shares
  • Share On Facebook
  • Tweet It

ಕಳೆದ ವರ್ಷ ಕರಾವಳಿ ಭಾಗದ RSS ಮುಖಂಡ ಪ್ರಭಾಕರ ಭಟ್ಟರ ಕಲ್ಲಡ್ಕ ಶಾಲೆಗೆ ಸರಕಾರದ ವತಿಯಿಂದ ಬರುತ್ತಿದ್ದ ಅನುದಾನವನ್ನು ನೀತಿ ನಿಯಮಗಳ ನೆಪ ಒಡ್ಡಿ ಸಿಧ್ಧರಾಮಯ್ಯ ಸರಕಾರ ರದ್ದು ಮಾಡಿತ್ತು.ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ “ಭಿಕ್ಷಾಂ ದೇಹಿ” ಅಭಿಯಾನದ ಮೂಲಕ ಹಾಗೂ ರಾಜ್ಯ ಬಿಜೆಪಿ ನಾಯಕರು ಮನೆ ಮನೆಗೆ ತೆರಳಿ ಅಕ್ಕಿ ಸಂಗ್ರಹಿಸುವ ಮೂಲಕ ಮಕ್ಕಳಿಗೆ ಅನ್ನ ದೊರಕಿಸುವಲ್ಲಿ ಶ್ರಮವಹಿಸಿದ್ದರು.

ಆದರೆ ಇದೀಗ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಗೆ ಕೋಟಿಗಟ್ಟಲೆ ಹಣ ನೀಡಲು ಸಿಧ್ದರಾಮಯ್ಯ ಸರಕಾರ ಮುಂದಾಗಿದೆ.ಇದರಲ್ಲಿ ಸಚಿವ ಕೆ.ಜೆ.ಜಾರ್ಜ್ ರವರ ರಾಜಕೀಯ ಹಿತಾಸಕ್ತಿ ಅಡಗಿರುವ ಬಗ್ಗೆ ಅನುಮಾನ ಮೂಡುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಬಿಬಿಎಂಪಿಯಲ್ಲಿ ಹಣವಿಲ್ಲದ ಕಾರಣ ಆದಾಯದ ಮೂಲವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿ ಪಾಲಿಕೆ ಇದೆ.ಇಂತಹ ಸಂದರ್ಭದಲ್ಲಿ ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷೇತ್ರವಾದ ಸರ್ವಜ್ಞನಗರ ವಿಧಾನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅರೆಬಿಕ್ ಕಾಲೇಜಿನ ಅಭಿವೃದ್ಧಿಗೆ 10 ಕೋಟಿ ಹಾಗೂ ಜಾಮಿಯ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಫಂಡ್ ಟ್ರಸ್ಟ್ ಸ್ಕೂಲ್ ಜಾಮಿಯ ಉಲ್ ಉಲಾಮು ಗ್ರೂಪ್ ಶಾಲಾ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ಹಣವನ್ನು ಬಿಬಿಎಂಪಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಇದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಕಲ್ಲಡ್ಕ ಪ್ರಭಾಕರ ಭಟ್ ರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ನೀಡಲಾಗುತ್ತಿದ್ದ ಅನುದಾನಕ್ಕೆ ಕತ್ತರಿ ಹಾಕಿರುವ ಸರ್ಕಾರ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆ ಮೇಲೆ ಏಕೆ ಪ್ರೀತಿ ಎಂಬ ಪ್ರಶ್ನೆ ಮೂಡುತ್ತಿದೆ. ಫೆ.28 ರಂದು ಮಂಡನೆಯಾದ ಬಿಬಿಎಂಪಿ ಆಯವ್ಯಯದಲ್ಲಿ ಬರೋಬ್ಬರಿ 20 ಕೋಟಿ. ಖಾಸಗಿ ಶಿಕ್ಷಣ ಸಂಸ್ಥೆಗೆ ಘೋಷಿಸಿದ್ದು, ಇಸ್ಲಾಮಿಕ ಧರ್ಮದ ಮತದಾರರ ಓಲೈಕೆಗಾಗಿಯೇ ಕೋಟಿ ಕೋಟಿ ಅನುಧಾನ ಘೋಷಣೆ ಮಾಡಲಾಗಿದೆ ಎಂಬ ಅನುಮಾನ ಮೂಡಿದ್ದು, ಸಚಿವ ಜಾರ್ಜ್ ಮಾಸ್ಟರ್ ಪ್ಲ್ಯಾನ್ ಗೆ ಸಿದ್ಧರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿಯೇ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

 

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Shrikanth January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Shrikanth January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search